Friday, April 25, 2025

Dussera vacation

ದಸರಾ ರಜೆ ನಂತರ 1 ರಿಂದ 5ನೇ ತರಗತಿ ಆರಂಭ..!

www.karnatakatv.net : ಬೆಂಗಳೂರು : ಕೊರೊನಾ ಮಹಾಮಾರಿಯ ಮೂರನೇ ಅಲೆಯ ಆತಂಕದೊಂದಿಗೆ ರಾಜ್ಯದಲ್ಲಿ ಶಾಲೆ ಕಾಲೇಜುಗಳನ್ನು ಆರಂಭಿಸಲಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ ಅರಿತು  ಪೂರ್ಣಪ್ರಮಾಣದಲ್ಲಿ ಶಾಲೆಗಳನ್ನು ಆರಂಭಿಸಿರಲಿಲ್ಲ. ಆದರೆ ಈಗ ಪೂರ್ಣಪ್ರಮಾಣದಲ್ಲಿ ಶಾಲೆಗಳನ್ನು ಆರಂಭಿಸಲು ಮುಂದಾಗಿದೆ. ಹೌದು, ರಾಜ್ಯದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಯೋಚಿಸಿ 1 ರಿಂದ 5ನೇ ತರಗತಿಯ ವರೆಗೂ ಆರಂಭಿಸಿರಲಿಲ್ಲ.  ಆದರೆ ಈಗ...
- Advertisement -spot_img

Latest News

ಎಲ್ಲ ಪಕ್ಷದವರಿಗೂ ಚಪ್ಪಾಳೆ ತಟ್ಟೋದು ನಿಲ್ಲಿಸಿ, ನಮ್ಮ ಪರವಾಗಿ ಇರುವವರು ಆಶೀರ್ವಾದ ಮಾಡಿ: ಸಿಎಂ

Political News: ಚಾಮರಾಜನಗರ ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನ ಬಂದು 75...
- Advertisement -spot_img