Saturday, March 7, 2026

DV Sadanada Gowda

K.N. ರಾಜಣ್ಣ ಕ್ರಾಂತಿಗೆ R. ಅಶೋಕ್ ಮುಹೂರ್ತ!

ಸಿಎಂ ಸಿದ್ದರಾಮಯ್ಯ ಕಣ್ಣು ಮುಚ್ಚಿಕೊಂಡು ನಂಬುವ, ಪರಮಾಪ್ತ ಸಚಿವರು ಕೆ.ಎನ್ ರಾಜಣ್ಣ. ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸೆಪ್ಟೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿ ಆಗಲಿದೆ ಅಂತಾ ಹೇಳಿದ್ರು. ಈ ಸ್ಫೋಟಕ ಹೇಳಿಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಬಿರುಗಾಳಿ ಅನ್ನೋದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಪಕ್ಷ ನಾಯಕ ಆರ್. ಅಶೋಕ್ ಅವರು...

‘ಗ್ರಾಮವಾಸ್ತವ್ಯದ ವಾಸ್ತವ ತಿಳಿದುಕೊಳ್ಳಿ’- ಸಿಎಂಗೆ ಕುಟುಕಿದ ಕೇಂದ್ರ ಸಚಿವ

ಬೆಂಗಳೂರು: ಕಳೆದ ಬಾರಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಿದ್ದರ ಬಗ್ಗೆ ಕೇಂದ್ರ ಸಚಿವ ಡಿವಿಎಸ್ ಕೆಲ ಸಲಹೆ ನೀಡೋ ಮೂಲಕ ಕುಟುಕಿದ್ದಾರೆ. ಗ್ರಾಮವಾಸ್ತವ್ಯದ ವಾಸ್ತವ ತಿಳಿದುಕೊಳ್ಳಿ, ಅಂಗೈಯಲ್ಲಿ ಅರಮನೆ ತೋರಿಸಬೇಡಿ ಅಂತ ಟೀಕಿಸಿದ್ದಾರೆ. ಕಳೆದ ಬಾರಿ ವಿಜಯಪುರ ಹಾಗೂ ಬೀದರ್ ಜಿಲ್ಲೆಯಲ್ಲಿ ಈ ಹಿಂದೆ ಕುಮಾರಸ್ವಾಮಿ ಕೈಗೊಂಡಿದ್ದ ಗ್ರಾಮ ವಾಸ್ತವ್ಯ ಕುರಿತಾದ ಪತ್ರಿಕೆಗಳಲ್ಲಿ ಪ್ರಕಟವಾದ...
- Advertisement -spot_img

Latest News

ವರಿಷ್ಠರು ಅವಕಾಶ ನೀಡಿದರೆ ಮುಂದಿನ ಎರಡು ಬಜೆಟ್ ಗಳನ್ನೂ ನಾನೇ ಮಂಡಿಸುತ್ತೇನೆ: ಸಿಎಂ ಸಿದ್ದರಾಮಯ್ಯ

Mysuru: ಮೈಸೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ...
- Advertisement -spot_img