Friday, July 24, 2026

DV Sadanada Gowda

K.N. ರಾಜಣ್ಣ ಕ್ರಾಂತಿಗೆ R. ಅಶೋಕ್ ಮುಹೂರ್ತ!

ಸಿಎಂ ಸಿದ್ದರಾಮಯ್ಯ ಕಣ್ಣು ಮುಚ್ಚಿಕೊಂಡು ನಂಬುವ, ಪರಮಾಪ್ತ ಸಚಿವರು ಕೆ.ಎನ್ ರಾಜಣ್ಣ. ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸೆಪ್ಟೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿ ಆಗಲಿದೆ ಅಂತಾ ಹೇಳಿದ್ರು. ಈ ಸ್ಫೋಟಕ ಹೇಳಿಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಬಿರುಗಾಳಿ ಅನ್ನೋದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಪಕ್ಷ ನಾಯಕ ಆರ್. ಅಶೋಕ್ ಅವರು...

‘ಗ್ರಾಮವಾಸ್ತವ್ಯದ ವಾಸ್ತವ ತಿಳಿದುಕೊಳ್ಳಿ’- ಸಿಎಂಗೆ ಕುಟುಕಿದ ಕೇಂದ್ರ ಸಚಿವ

ಬೆಂಗಳೂರು: ಕಳೆದ ಬಾರಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಿದ್ದರ ಬಗ್ಗೆ ಕೇಂದ್ರ ಸಚಿವ ಡಿವಿಎಸ್ ಕೆಲ ಸಲಹೆ ನೀಡೋ ಮೂಲಕ ಕುಟುಕಿದ್ದಾರೆ. ಗ್ರಾಮವಾಸ್ತವ್ಯದ ವಾಸ್ತವ ತಿಳಿದುಕೊಳ್ಳಿ, ಅಂಗೈಯಲ್ಲಿ ಅರಮನೆ ತೋರಿಸಬೇಡಿ ಅಂತ ಟೀಕಿಸಿದ್ದಾರೆ. ಕಳೆದ ಬಾರಿ ವಿಜಯಪುರ ಹಾಗೂ ಬೀದರ್ ಜಿಲ್ಲೆಯಲ್ಲಿ ಈ ಹಿಂದೆ ಕುಮಾರಸ್ವಾಮಿ ಕೈಗೊಂಡಿದ್ದ ಗ್ರಾಮ ವಾಸ್ತವ್ಯ ಕುರಿತಾದ ಪತ್ರಿಕೆಗಳಲ್ಲಿ ಪ್ರಕಟವಾದ...
- Advertisement -spot_img

Latest News

ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ಒಪ್ಪುವುದಿಲ್ಲ: Priyank Kharge

Political News: ಕಾಂಗ್ರೆಸ್ ಕಚೇರಿ ಮುತ್ತಿಗೆ ವೇಳೆ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಎಗ್ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ...
- Advertisement -spot_img