Tuesday, September 1, 2026

dv sadananadagowda

ಜಾನಪದ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ

Ramanagara district: ರಾಮನಗರ ಜಿಲ್ಲೆಯಲ್ಲಿ ಮಾರ್ಚ 4 ಮತ್ತು 5 ರಂದು ನಡೆಯುವ ಬುಡಕಟ್ಟು ಜಅನಪದ ಲೋಕೋತ್ಸವ ನಡೆಯಲಿದ್ದು ಜಾನಪದ ಕ್ಷೇತ್ರದಲ್ಲಿ ಸಾಧನೆ ಮಾಡಿದ 18  ತಜ್ಞರಿಗೆ ಕರ್ನಾಟಕ ಜಾನಪದ ಪರಿಷತ್ ವತಿಯಿಂದ ನೀಡಲಾಗುವುದು ಎಂದು ಪರಿಷತ್ತಿನ ಅಧ್ಯಕ್ಷರಾದ ಪ್ರೊ. ಹಿ ಶಿ ರಾಮಚಂದ್ರೇಗೌಡ ತಿಳಿಸಿದ್ದಾರೆ. ಪ್ರಶಸ್ತಿಯ ಮೊತ್ತ 10 ಸಾವಿರದಿಂದ 25 ಸಾವಿರದವರೆಗೆ ನಗದು ಬಹುಮಾನ...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img