Sunday, April 20, 2025

DV sadanand gowda

ಟಿಕೆಟ್​ ಹಂಚಿಕೆ ಬಗ್ಗೆ ಬಿಜೆಪಿಯಲ್ಲಿ ಯಾವ ಅಸಮಾಧಾನ ಇಲ್ಲ: ಡಿವಿಎಸ್​ ಸಮರ್ಥನೆ

ಮಂಡ್ಯ: ಬಿಜೆಪಿಯಿಂದ ಟಿಕೆಟ್​ ಹಂಚಿಕೆಯಲ್ಲಿ ಯಾವುದೇ ಅಸಮಾಧಾನವಿಲ್ಲ, ಪರಿಷತ್​ ಹಾಗೂ ರಾಜ್ಯಸಭಾ ಟಿಕೆಟ್​​ ಹಮಚಿಕೆಯಲ್ಲಿ ಎಲ್ಲಾ ವರ್ಗಗಳಿಗೂ ಪ್ರಾತಿನಿದ್ಯ ಕೊಟ್ಟಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಡಿವಿಎಸ್, ಎಲ್ಲರನ್ನೂ ಗುರುತಿಸುವ ಕಾರ್ಯ ಬಿಜೆಪಿ ಪಕ್ಷ ಮಾಡಿದೆ. ಗೆಲ್ಲುವ ಪಕ್ಷವಾಗಿರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿಸುತ್ತದೆ. ಕೆಲವೊಮ್ಮೆ ಆಯ್ಕೆ ಸಂದರ್ಭದಲ್ಲಿ ಗೊಂದಲ ಇರುವುದು ಸಹಜ. ವಾಸ್ತವವಾಗಿ...

ಮಂಕಾಯಿತಾ ಡಿವಿಎಸ್ ರಾಜಕೀಯ ಹಾದಿ?!

www.karnatakatv.net: ಬೆಂಗಳೂರು: ಡಿವಿ ಸದಾನಂದ ಗೌಡರು ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ತಿಳಿದಿರುವ ಸಂಗತಿ. ಇದರ ಸುತ್ತ ಹಲವು ಊಹಾ-ಪೋಹಗಳು ಎದ್ದಿವೆ. ಸದಾನಂದ ಗೌಡರ ರಾಜಕೀಯ ಹಾದಿ ಮುಸುಕಾಗಿದೆಯೇ? ಅವರ ಮುಂದಿನ ರಾಜಕೀಯ ನಡೆ ಏನು? ಅವರು ರಾಜಕೀಯಕ್ಕೆ ಮರಳುತ್ತಾರಾ? ಎಂಬಿತ್ಯಾದಿ ಪ್ರಶ್ನೆಗಳು ಎದ್ದಿವೆ. ಕೇಂದ್ರದಲ್ಲಿ ರಸಗೊಬ್ಬರ ಮತ್ತು ರಾಸಾಯನಿಕ ಖಾತೆಯಂತಹ ಮಹತ್ವದ...
- Advertisement -spot_img

Latest News

Spiritual: ನಾವು ಮಾಡುವ ಈ ತಪ್ಪುಗಳೇ ನಮ್ಮನ್ನು ದಾರಿದ್ರ್ಯಕ್ಕೆ ದೂಡುತ್ತದೆ

Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...
- Advertisement -spot_img