Banglore news:
ಸಿದ್ದು ಸಾವರ್ಕರ್ ವಿಚಾರವಾಗಿ ನೀಡಿದಂತಹ ಹೇಳಿಕೆಗೆ ಡಿ ವಿ ಸದಾನಂದ ಗೌಡ ಕೂಡ ಪ್ರತಿಕ್ರಿಯಿಸಿದ್ದಾರೆ. ಅನೇಕ ವಿಚಾರಗಳಲ್ಲಿ ಮೌನವೇ ಉತ್ತರವಾಗಿಸುತ್ತಿದ್ದ ಡಿ ವಿ ಸದಾನಂದ ಗೌಡ ಇವತ್ತು ತುಟಿ ಬಿಚ್ಚಿದ್ದಾರೆ. ಸಿದ್ಧರಾಮಯ್ಯ ಹೇಳಿಕೆಗೆ ನಾವು ಮಾತಿನಲ್ಲಿ ತಿರುಗೇಟು ನೀಡಬಾರದು ಬದಲಾಗಿ ನಾವು ನಮ್ಮ ಕೆಲಸದ ಮೂಲಕವಾಗಿ ಉತ್ತರಕೊಡಬೇಕು ಎಂಬುವುದಾಗಿ ಹೇಳಿದ್ದಾರೆ. ಜೊತೆಗೆ ಪ್ರಚಾರಕ್ಕಾಗಿ...
www.karnatakatv.net : ರಾಜ್ಯದಲ್ಲಿ ಕೋವಿಡ್ ಎರಡನೆ ಅಲೆ ಕಡಿಮೆಯಾಗ್ತಿದ್ದ ಹಾಗೆಯೇ ರಾಜ್ಯದಲ್ಲಿ ಸಿಎಂ ಬದಲಾವಣೆ ಲೆಕ್ಕಾಚಾರ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್ ಯಡಿಯೂರಪ್ಪ ಅವರನ್ನ ಬದಲಾವಣೆ ಮಾಡಿ ಸಿಎಂ ಸ್ಥಾನಕ್ಕೆ ಲಿಂಗಾಯತ ಸಮುದಾಯದ ಹೊಸ ಮುಖವನ್ನ ಪ್ರತಿಷ್ಠಾಪನೆ ಮಾಡಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ..
https://www.youtube.com/watch?v=NJ9EaRpe2is
ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ್ದು ಶಾಸಕರು ಹಾಗೂ...