Tuesday, July 15, 2025

dvani spandana

ಸಾರಿಗೆಯಲ್ಲಿ ಅಂಧರಿಗಾಗಿ ಧ್ವನಿ ಸ್ಪಂದನ : ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ!

ಕರ್ನಾಟಕ ಸಾರಿಗೆ ವತಿಯಿಂದ ಅಂಧತ್ವ ಸಮಸ್ಯೆ ಇರುವವರಿಗೆ ಬಸ್‌ ಏರಲು ಯಾವುದೇ ಸಮಸ್ಯೆಯಾಗದಂತೆ ಧ್ವನಿ ಸ್ಪಂದನ ಸಾರಿಗೆ ವಿಶೇಷವಾದ ಸೇವೆಯನ್ನು ಜಾರಿಗೆ ತಂದಿದೆ. ಇದಕ್ಕೆ ಪೂರಕವೆಂಬಂತೆ ಇಂದು ಮೈಸೂರಿನ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಅಂಧತ್ವ ಸಮಸ್ಯೆಯುಳ್ಳವರು ವಿಶೇಷ ಸಾಧನದ ಮೂಲಕ ಯಾರ ನೆರವು...
- Advertisement -spot_img

Latest News

ಪಾಳು ಬಿದ್ದ ಮನೆಯಲ್ಲಿ ಅಸ್ಥಿಪಂಜರ ಪತ್ತೆ!

ಹೈದರಾಬಾದ್‌ನ ನಾಂಪಲ್ಲಿಯ ಒಂದು ಪಾಳು ಬಿದ್ದ ಮನೆಯಲ್ಲಿ ಹಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಹೈದರಾಬಾದ್‌ನ ನಾಂಪಲ್ಲಿಯ ಪುರಾತನ ಮಾರುಕಟ್ಟೆ ಪ್ರದೇಶದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಕ್ರಿಕೆಟ್ ಆಟದ...
- Advertisement -spot_img