Friday, December 26, 2025

Dwarakadheesh Temple

Janmashtami Special: ಶ್ರೀಕೃಷ್ಣ ದ್ವಾರಕೆಯನ್ನು ನಿರ್ಮಿಸಲು ಕಾರಣವೇನು..?

Spiritual: ಚಾರ್‌ಧಾಮ್ ಗಳಲ್ಲಿ ಒಂದಾದ ದ್ವಾರಕೆಯಲ್ಲಿ ಶ್ರೀಕೃಷ್ಣನನ್ನು ಪೂಜಿಸಲಾಗುತ್ತದೆ. ಗುಜರಾತ್‌ನ ದ್ವಾರಕೆಯಲ್ಲಿರುವ ದ್ವಾರಕಾಧೀಶ ಮಂದಿರವನ್ನು ಶ್ರೀಕೃಷ್ಣನ ಮೊಮ್ಮಗ ನಿರ್ಮಿಸಿದನೆಂದು ಹೇಳಲಾಗುತ್ತದೆ. ಶ್ರೀಕೃಷ್ಣ ಜನ್ಮಾಷ್ಠಮಿ ವಿಶೇಷವಾಗಿ ನಾವಿಂದು ದ್ವಾರಕೆಯ ದ್ವಾರಕಾಧೀಶ ದೇವಸ್ಥಾನದ ಬಗ್ಗೆ ಹಲವಾರು ಮಾಹಿತಿ ತಿಳಿಯೋಣ ಬನ್ನಿ.. ಗುಜರಾತ್‌ನ ದ್ವಾರಕೆಯಲ್ಲಿ ಈ ದ್ವಾರಕಾಧೀಶ ದೇವಸ್ಥಾನವಿದೆ. 72 ಕಂಬಗಳನ್ನು ಬಳಸಿ, 5 ಅಂತಸ್ತಿನ ಕಟ್ಟವನ್ನು ಕಟ್ಟಲಾಗಿದೆ. ಈ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img