Friday, October 17, 2025

Dwarakish

ದ್ವಾರಕೀಶ್ ಸಾವಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕಣ್ಣುಗಳನನ್ನು ದಾನ ಮಾಡಿ ಮಾದರಿಯಾಗಿದ್ದಾರೆ: ಸಿಎಂ

Movie News: ಸಿಎಂ ಸಿದ್ದರಾಮಯ್ಯ ಇಂದು ನಟ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು. ಈ ಬಗ್ಗೆ ಮಾತನಾಡಿರುವ ಸಿಎಂ, ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ದ್ವಾರಕೀಶ್ ಕನ್ನಡ ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ. ಅವರ ಕೊಡುಗೆಯನ್ನು ಯಾರಿಂದಲೂ ಮರೆಯಲು ಸಾಧ್ಯವಿಲ್ಲ. ಹಾಸ್ಯನಟನಾಗಿ ಮಾತ್ರವಲ್ಲ, ನಾಯಕ ನಟರಾಗಿಯೂ ಉತ್ತಮ ಅಭಿನಯ ನೀಡಿದ್ದರು. ಡಾ|| ರಾಜ್...

ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ..

Movie News: ನಟ, ನಿರ್ಮಾಪಕ ದ್ವಾರಕೀಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾತ್ರಿ ಲೂಸ್ ಮೋಷನ್ ಆಗಿ, ಆರೋಗ್ಯ ಹಾಳಾಗಿದ್ದು, ಬೆಳಿಗ್ಗೆ ಎದ್ದು ಕಾಫಿ ಕುಡಿದು, ನಿದ್ರಿಸಿದ್ದ ದ್ವಾರಕೀಶ್ ಮಲಗಿದ್ದಲ್ಲೇ, ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಷ್ಣು ವರ್ಧನ್‌ಗೆ ಬೆಸ್ಟ್ ಜೋಡಿಯಾಗಿ ನಟಿಸಿದ್ದ ದ್ವಾರಕೀಶ್ ಅವರ ಕಳ್ಳ ಕುಳ್ಳ ಸಿನಿಮಾ ಬೆಸ್ಟ್ ಕಾಂಬಿನೇಷನ್ ಆಗಿತ್ತು. ವಿಷ್ಣು ನಿಧನಕ್ಕೂ ಮುನ್ನ ಆಪ್ತಮಿತ್ರ ಸಿನಿಮಾದಲ್ಲಿ...

40 ವರ್ಷದ ಬಳಿಕ ಗುರು-ಶಿಷ್ಯ ಹೆಸರಿನಲ್ಲಿ ಸಿನಿಮಾ.. ಇವರೇ ನೋಡಿ ಹೊಸ ಗುರು-ಶಿಷ್ಯರು…

ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ಗುರು-ಶಿಷ್ಯರು ಅಂದತಕ್ಷಣ ಥಟ್ ಅಂತಾ ನೆನಪಿಗೆ ಬರುವುದು ಸಾಹಸ ಸಿಂಹ ವಿಷ್ಣುವರ್ಧನ್-ದ್ವಾರಕೀಶ್ ಅಭಿನಯದ ಸಿನಿಮಾ. 1981ರಲ್ಲಿ ಖ್ಯಾತ ನಿರ್ದೇಶಕ ಹೆಚ್.ಆರ್. ಭಾರ್ಗವ ನಿರ್ದೇಶನದಲ್ಲಿ ಮೂಡಿ ಬಂದ ಈ ಸಿನಿಮಾದಲ್ಲಿ ಹೇಮ ಚೌಧರಿ, ಜಯಮಾಲಿನಿ ಹಾಗೂ ಮಂಜುಳ ನಟಿಸಿದ್ದರು. ಇದೇ ಗುರು-ಶಿಷ್ಯರು ಸಿನಿಮಾ ಹೆಸರಿನಲ್ಲಿ ಮತ್ತೊಂದು ಹೊಸ ಸಿನಿಮಾ ಬರುತ್ತಿದೆ. ಗುರು-ಶಿಷ್ಯರು ಸಿನಿಮಾದಲ್ಲಿ...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img