Tuesday, August 25, 2026

dyanish siddiqi

ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಪತ್ರಕರ್ತನ ಹತ್ಯ

www.karnatakatv.net : ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಡ್ಯಾನಿಶ್ ಇಂಡಿಯಾದ ಮುಖ್ಯ ಛಾಯಾಗ್ರಾಹಕರಾಗಿದ್ದರು,  ಅಫ್ಘಾನಿಸ್ತಾನದ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತ್ಯೆಯಾಗಿದ್ದಾರೆ. ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಕಳೆದ ಕೆಲವು ದಿನಗಳಿಂದ ಕಂದಹಾರ್‌ನ ಪರಿಸ್ಥಿತಿಯನ್ನು ವಿವರಿಸುವ ವರದಿ ಚಿತ್ರಿಸಿದ್ದರು ಎಂದು ಅಫಘಾನ್ ಸುದ್ದಿ ಚಾನೆಲ್ ವರದಿ ಮಾಡಿದೆ. ಅಫ್ಘಾನಿಸ್ತಾನದ ಭಾರತದ ರಾಯಭಾರಿ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img