Friday, May 1, 2026

dycm dk shivakumar

ರಾಗಾ ಕೈಯಲ್ಲಿ ‘ಫೈನಲ್’ ದಿನಾಂಕ: CM-DCM ಭವಿಷ್ಯ ಕುತೂಹಲ

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಮುಕ್ತಾಯವಾದ ಬಳಿಕ, ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಕಾಂಗ್ರೆಸ್ ಮಹತ್ವದ ಸಭೆಯನ್ನು ಕರೆಯಲು ನಿರ್ಧರಿಸಲಾಗಿದೆ. ಪಕ್ಷದೊಳಗಿನ ನಾಯಕತ್ವ ಬದಲಾವಣೆ ಹಾಗೂ ಬಣಗಾರಿಕೆ ಸಂಬಂಧಿಸಿದ ಗೊಂದಲ ನಿವಾರಣೆಯ ಉದ್ದೇಶದಿಂದ ಈ ಸಭೆ ನಡೆಯಲಿದ್ದು, ಇದಕ್ಕಾಗಿ AICC ವೀಕ್ಷಕರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮುನ್ನ, ಕರ್ನಾಟಕ ಕಾಂಗ್ರೆಸ್‌ನಲ್ಲಿ...

DK Shivakumar: ಭೂಮಿ ಕಳೆದುಕೊಳ್ಳುವವರ ಹಿತ ಕಾಯಲು ಬದ್ಧ: ರೈತರಿಗೆ ಡಿಸಿಎಂ ಭರವಸೆ:

ಬೆಂಗಳೂರು:"ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೆರಿಫೆರಲ್ ರಿಂಗ್ ರಸ್ತೆ ಅಗತ್ಯ. ಅದನ್ನು ಕೈಬಿಡುವ ಮಾತಿಲ್ಲ. ಆದರೆ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ" ಎಂದು ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ರಸ್ತೆಯ ಜ್ಞಾನಭಾರತಿ ಸಭಾಂಗಣದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ರೈತರು ಹಾಗೂ ಭೂ ಮಾಲೀಕರ...

DK Shivakumar ವಿಧಾನಸೌಧದ ಆವರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ:

Political news: ಬಿಜೆಪಿ ಶಾಸಕರು ಹತಾಶೆಯಿಂದ ದಲಿತ ಸ್ಪೀಕರ್ ಮೇಲೆ ಗೂಂಡಾ ವರ್ತನೆ ತೋರಿದ್ದಾರೆ. ಅವರು ಪ್ರತಿಭಟನೆ ಮಾಡಲಿ, ನಮ್ಮ ತಪ್ಪು ಕಂಡುಹಿಡಿದು ಪ್ರಶ್ನಿಸಲಿ. ದೆಹಲಿ ನಾಯಕರು ತಮ್ಮ ಫೋಟೋ ನೋಡಲಿ, ಎಂದು ಅವರಲ್ಲೇ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ನಾಯಕರು ಮಹಾಭಾರತದ ನಾಟಕ ತೋರಿಸುತ್ತಿದ್ದು,  ತೋರಿಸಲಿ. ಅವರು ಏನು ಬೇಕಾದರೂ ಹೇಳಿಕೊಳ್ಳಲಿ. ನಾವು ನಮ್ಮ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img