Tuesday, March 17, 2026

Dynamic prince Prajwal Devaraj

ಡಿಸೆಂಬರ್ 31ಕ್ಕೆ ತೆರೆಕಾಣಲಿವೆ ಬರೋಬ್ಬರಿ 4ಚಿತ್ರಗಳು..!

www.karnatakatv.net:ಕೊರೊನ ಅಲೆ ಕಮ್ಮಿಯಾಗಿ ಶೇಕಡ100 ರಷ್ಟು ಆಸನಕ್ಕೆ ಸರ್ಕಾರ ಸೂಚನೆ ನೀಡಿದ್ದೆ ನೀಡಿದ್ದು, ಒಂದರಿoದೆ ಒಂದರoತೆ ಸಿನಿಮಾಗಳು ತೆರೆಕಾಣುತ್ತಿವೆ. ಅಕ್ಟೊಬರ್ 8 ರಿಂದ ಇಲ್ಲಿಯವರೆಗೆ ಅನೇಕ ಸಿನಿಮಾಗಳು ರಿಲೀಸ್ ಆಗುತ್ತಿವೆ. ಒಂದೆ ದಿನ ಇಬ್ಬರು ಹಿರೋಗಳ ಸಿನಿಮಾ ತೆರೆಗಪ್ಪಳಿಸುತ್ತಿದ್ದವು, ಆದರೆ ಈ ಬಾರಿ ಒಂದೆ ದಿನ 4 ಹಿರೋಗಳ ಸಿನಿಮಾ ಒಂದೆ ದಿನ ತೆರೆಗಪ್ಪಳಿಸಲಿವೆ. ಮುಖ್ಯವಾಗಿ,...

ಸಖತ್ ಸೌಂಡ್ ಮಾಡ್ತಿದೆ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ’ ಟ್ರೇಲರ್..!

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಬಹುನಿರೀಕ್ಷಿತ ‘ಇನ್ಸ್ ಪೆಕ್ಟರ್ ವಿಕ್ರಂ’ ಸಿನಿಮಾ ಥಿಯೇಟರ್ ಅಂಗಳದಲ್ಲಿ ಸದ್ದು ಮಾಡಲು ರೆಡಿಯಾಗಿದೆ. ಫೆಬ್ರವರಿ 5ರಂದು ಸಿನಿಮಾ ಮಂದಿರ ಲಗ್ಗೆ ಇಡ್ತಿರೋ ಮೊದಲ ಸ್ಟಾರ್ ಹೀರೋ ಸಿನಿಮಾ ಇದಾಗಿದ್ದು, ಸದ್ಯ ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಯೂಟ್ಯೂಬ್ ನಲ್ಲಿ ಸಖತ್ ಸೌಂಡ್ ಮಾಡ್ತಿದೆ. ಖಾಕಿ ಖದರ್ ನಲ್ಲಿ...

ಡೈನಾಮಿಕ್ ಪ್ರಿನ್ಸ್ ಜೊತೆ ಅಂಬಿ ನಿಂಗ್ ವಯಸ್ಸಾಯ್ತೋ ನಿರ್ದೇಶಕನ ಸಿನಿಮಾ…

ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟ ಸ್ಯಾಂಡಲ್ ವುಡ್ ಯಂಗೆಸ್ಟ್ ಡೈರೆಕ್ಟರ್ ಗುರುದತ್ ಗಾಣಿಗ. ಮೊದಲ ಸಿನಿಮಾದ ಸಕ್ಸಸ್ ನಂತ್ರ ಗುರುದತ್ ನೆಕ್ಸ್ಟ್ ಪ್ರಾಜೆಕ್ಟ್ ಬಗ್ಗೆ ಕ್ಯೂರಿಯಾಸಿಟಿ ದುಪ್ಪಟ್ಟು ಮಾಡಿದ್ದಂತು ಸುಳ್ಳಲ್ಲ. ಈ ನಡುವೆಯೇ ಗುರುದತ್ ಯಂಗ್ ರೆಬಲ್ ಸ್ಟಾರ್ ಅಭಿಶೇಕ್ ಅಂಬರೀಶ್ ಗೆ ಆ್ಯಕ್ಷನ್ ಕಟ್ ಹೇಳ್ತಾರೆ ಅನ್ನೋ...

ದೇವರನಾಡಿನತ್ತ ಹೊರಟ ದಚ್ಚು ಟೀಂ… ಈ ‘ಗಜ’ಪಡೆಗೆ ಇವರೇ ನೋಡಿ ‘ಸಾರಥಿ’…!

ಕೊರೋನಾ ಲಾಕ್ ಡೌನ್ ಆದಾಗಿನಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಾರಂ ಹೌಸ್ ನಲ್ಲಿಯೇ ಕಾಲ ಕಳೆಯುತ್ತಿದ್ರು. ಅನ್ ಲಾಕ್ ಆಗ್ತಿದ್ದಂತೆ ದಚ್ಚು ತಮ್ಮ ಗಜಪಡೆ ಟೀಂನೊಂದಿಗೆ ಜಾಲಿ ರೈಡ್ ಮಾಡ್ತಿದ್ದಾರೆ. ಮೊನ್ನೆಯಷ್ಟೇ ಮಡಿಕೇರಿಗೆ ಹೋಗಿದ್ದ ಗಜಪಡೆ ಇಂದು ದೇವರನಾಡಿನತ್ತ ಹೊರಟಿದೆ. https://twitter.com/DTEAM7999/status/1339510166572580865?s=20 ಶೂಟಿಂಗ್ ಅಂತಾ ಸದಾ ಬ್ಯೂಸಿ ಇರ್ತಿದ್ದ ದಚ್ಚು ಈಗ ಗೆಳೆಯರ ಜೊತೆ ಟೈಮ್ ಸ್ಪೆಂಡ್...

ಶಾಲೆ ದತ್ತು ಪಡೆದ ಪ್ರಜ್ವಲ್- ಡಿ ಬಾಸ್ ಮೆಚ್ಚುಗೆ..!

ಬೆಂಗಳೂರು: ಸರ್ಕಾರಿ ಶಾಲೆಯೊಂದನ್ನು ದತ್ತು ಪಡೆದುಕೊಳ್ಳೋ ಮೂಲಕ ಡೈನಮಿಕ್ ಪ್ರಿನ್ಸ್ ನಟ ಪ್ರಜ್ವಲ್ ದೇವರಾಜ್ ತಮ್ಮ ಹುಟ್ಟು ಹಬ್ಬವನ್ನು ಅರ್ಥಗರ್ಭಿತವಾಗಿ ಆಚರಿಸಿಕೊಂಡಿದ್ದಾರೆ. ಸರ್ಕಾರಿ ಶಾಲೆಯೊಂದನ್ನು ದತ್ತು ಪೆಡಯೋದಕ್ಕೆ ಸಂಸ್ಥೆಯೊಂದರ ಜೊತೆ ಕೈಜೋಡಿಸಿದ್ದೇನೆ ಅಂತ ಹೇಳಿದ್ದ ಪ್ರಜ್ವಲ್ ತಾವು ಹೇಳಿದಂತೆಯೇ ಉತ್ತರ ಕರ್ನಾಟಕದ ಶಾಲೆಯೊಂದನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಮಾಡಲಿದ್ದಾರೆ. ಈ ಮೂಲಕ ಪ್ರಜ್ವಲ್ ಸಮಾಜದತ್ತ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img