Friday, August 14, 2026

E Aasthi Software

‘ಎ’ ಖಾತಾ ವರ್ಗಾವಣೆಗೆ ಜನ ಹಿಂದೇಟು!

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿನ ಸ್ಥಿರಾಸ್ತಿ ಮಾಲೀಕರು ‘ಬಿ’ ಖಾತಾದಿಂದ ‘ಎ’ ಖಾತಾಗೆ ವರ್ಗಾವಣೆ ಮಾಡಿಸಿಕೊಳ್ಳಲು ನಿರಾಸಕ್ತಿ ತೋರಿಸುತ್ತಿದ್ದಾರೆ. ನಿಯಮ ಜಾರಿಗೆ ತಂದು ಎರಡು ತಿಂಗಳು ಕಳೆದರೂ ಕೇವಲ 2,819 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿರುವುದು ಸರ್ಕಾರದ ನಿರೀಕ್ಷೆಗೆ ತಣ್ಣೀರು ಎರಚಿದೆ. ಜನರ ನಿರಾಸಕ್ತಿಗೆ ಪ್ರಮುಖ ಕಾರಣವಾಗಿ ಸರ್ಕಾರ ವಿಧಿಸಿರುವ ದುಬಾರಿ ಶುಲ್ಕ ಮತ್ತು...
- Advertisement -spot_img

Latest News

ಮೊದಲ ಸಾಲಿನಿಂದ ಕೊನೆಯ ಸಾಲಿಗೆ ಸರಿದ ಮಾಜಿ ಸಿಎಂ ಸಿದ್ದರಾಮಯ್ಯ!

ವಿಧಾನಸಭೆಯಲ್ಲಿ ಸದಾ ಮುಂಚೂಣಿಯ ಮೊದಲ ಸಾಲಿನಲ್ಲಿ ಕುಳಿತುಕೊಂಡು ಪ್ರಭಾವಿ ನಾಯಕನಂತೆ ಮೆರೆದಿದ್ದ ಆ ದಿಗ್ಗಜ ನಾಯಕ, ಇಂದು ಕಡೆಯ ಸಾಲಿಗೆ ಬಂದು ಕುಳಿತುಕೊಂಡಿರುವುದು ಯಾಕೆ ಎಂಬ...
- Advertisement -spot_img