Thursday, July 23, 2026

#e scooter bike

ಚಾರ್ಜ್ ಹಾಕಿದ ವೇಳೆ ಸುಟ್ಟು ಕರಕಲಾದ ಇ ಸ್ಕೂಟರ್..!ಆತಂಕದಲ್ಲಿ ಜನರು..!

ಹಾವೇರಿ : ನಗರದ ವಿದ್ಯಾನಗರ ಬಡಾವಣೆಯಲ್ಲಿ ನಿವೃತ್ತ ಶಿಕ್ಷಕರೊಬ್ಬರು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಎಲೆಕ್ರ್ಟಿಕ್ ವಾಹನವನ್ನು ಚಾರ್ಜಿಂಗ್ ಹಾಕಿದ ವೇಳೆ ಸುಟ್ಟು ಕರಕಲಾಗಿದೆ. ನಿವೃತ್ತ ಶಿಕ್ಷಕ ಗಿರೀಶ್ ಪಾಟೀಲ್ ಅವರು ರಾತ್ರಿ ವೇಳೆ ತಮ್ಮ ಮನೆ ಮುಂದೆ ನಿಲ್ಲಿಸಿದ ವಿದ್ಯತ್ ಚಾಲಿತ ದ್ವಿಚಕ್ರ ವಾಹನವನ್ನು ಚಾರ್ಜಿಂಗ್ ಹಾಕಿಮನೆಯೊಳಗೆ ಕುಳಿತಿರುತ್ತಾರೆ. ಚಾರ್ಜಿಂಗ್ ಹಾಕಿದ ಒಂದು ಗಂಟೆಯ...
- Advertisement -spot_img

Latest News

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು...
- Advertisement -spot_img