Monday, June 15, 2026

each in bangalore and mysore

ರಾಜ್ಯಕ್ಕೂ ಕಾಲಿಟ್ಟಿದೆ ರೂಪಾಂತರಿ ವೈರಸ್

www.karnatakatv.net: ರಾಜ್ಯ- ಬೆಂಗಳೂರು- ಕೊರೊನಾ 2ನೇ ಅಲೆ ಕೊಂಚ ಮಟ್ಟಿಗೆ ಕಡಿಮೆಯಾಗಿದೆ. ಇದೀಗ 3ನೇ ಅಲೆ ರಾಜ್ಯದ ಜನತೆಯಲ್ಲಿ ಆತಂಕ ಸೃಷ್ಠಿಸುತ್ತಿರುವ ಬೆನ್ನಲ್ಲೇ, ರಾಜ್ಯದ ಇಬ್ಬರಲ್ಲಿ ಡೆಲ್ಟಾ ಪ್ಲಸ್ ಎಂಬ ಹೊಸ ವೈರಸ್ ಕಾಣಿಸಿಕೊಂಡಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ತಲಾ ಇಬ್ಬರಿಗೆ ಡೆಲ್ಟಾ ಪ್ಲಸ್ ರೋಗ ಕಾಣಿಸಿಕೊಂಡಿದ್ದು, ಈ ಮೂಲಕ ಜನರಲ್ಲಿ ಹೆಚ್ಚಿನ ಭಯ...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img