Thursday, September 10, 2026

eagle

ಕಟ್ಟಡದ ಕಿಟಕಿಗೆ ಸಿಲುಕಿ ನರಳಾಡಿದ ಹದ್ದು

ಮಂಡ್ಯ: ಕಟ್ಟಡದ ಕಿಟಕಿಗೆ ಸಿಲುಕಿ ಹದ್ದೊಂದು ರಾತ್ರಿಯಿಡಿ ನರಳಾಡಿತ್ತು. ಹಕ್ಕಿಯ ಮೂಕರೊಧನೆ ಕೇಳುವವರು ಯಾರು ಇರಲಿಲ್ಲ. ಇಡೀ ರಾತ್ರಿ ಹದ್ದು ನರಳುತ್ತಾ ನನ್ನ ಜೀವ ಉಳಿಸಿ ಎಂಬಂತೆ ಅರಚುತ್ತಿತ್ತು. ಹಾರಾಡೊ ಹಕ್ಕಿಗೆ ರೆಕ್ಕೆನೆ ಮೂಲ ಆಧಾರ. ಅದೇ ರೆಕ್ಕೆಗೆ ಕುತ್ತು ಬಂದರೆ ಮೂಕ ಪಕ್ಷಿ ಹಾರುವುದಾದರೂ ಹೇಗೆ? ಕಟ್ಟಡದ ಕಿಟಕಿಗೆ ಸಿಲುಕಿ ಹದ್ದೊಂದು ರಾತ್ರಿಯಿಡಿ ನರಳಾಡಿದೆ....
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img