Saturday, March 14, 2026

eat

ಈ ಆಹಾರ ತಿಂದರೆ ಅಂದ.. ನಿಮ್ಮ ಸ್ವಂತ ಅವು ಯಾವುದು..?

Beauty: ಸಾಮಾನ್ಯವಾಗಿ ಎಲ್ಲರು ಅಂದವನ್ನು ಹೆಚ್ಚಿಸಲು ಅನೇಕ ರೀತಿಯ ಪ್ರಯತ್ನಗಳನ್ನು ಮಾಡುತ್ತಾರೆ. ಯಾವುದೋ ಫೇಸ್ ಪ್ಯಾಕ್, ಕ್ರೀಮು ಗಳನ್ನೂ ಹಚ್ಚಿ ಅಂದವಾಗಿ ಕಾಣಲು ಶ್ರಮಿಸುತ್ತಾರೆ. ಆದರೆ.. ಆಹಾರದೊಂದಿಗೆ ಆರೋಗ್ಯ ಮಾತ್ರವಲ್ಲ ಅಂದವನ್ನು ಸಹ ಹೆಚ್ಚಿಸಿಕೊಳ್ಳಬಹುದು ಎನ್ನುತ್ತಾರೆ ವೈದ್ಯಕೀಯ ತಜ್ಞರು. ಆಹಾರದಿಂದ ದೊರೆಯುವ ಪೋಷಕಾಂಶಗಳು ಚರ್ಮವನ್ನು ಪ್ರಕಾಶಮಾನವಾಗಿರುವಂತೆ ಮಾಡುತ್ತದೆ. ಅಂತಹ ಆಹಾರ ಪದಾರ್ಥಗಳ ಬಗ್ಗೆ ಈಗ ತಿಳಿದುಕೊಳ್ಳೋಣ. ಅವಕಾಡೊ.. ಈ...

ಇವುಗಳನ್ನು ತಿಂದರೆ ಬ್ರೈನ್ ಸ್ಟ್ರೋಕ್ ನಿಂದ ಪಾರಾಗಬಹುದು..!

Health: ಪಾರ್ಶ್ವವಾಯು ವೈದ್ಯಕೀಯವಾಗಿ ಗಂಭೀರ ಸ್ಥಿತಿಯಾಗಿದ್ದು, ಇದು ಆರಂಭಿಕ ರೋಗನಿರ್ಣಯ ಮತ್ತು ಚಿಕಿತ್ಸೆಯ ಅಗತ್ಯವಿರುತ್ತದೆ. ಮೆದುಳಿಗೆ ರಕ್ತ ಪೂರೈಕೆ ಕಡಿಮೆಯಾದ ಮತ್ತು ಅಡ್ಡಿಪಡಿಸಿದ ಕಾರಣ ಮೆದುಳಿನ ಕೋಶಗಳು ಸತ್ತಾಗ ಪಾರ್ಶ್ವವಾಯು ಸಂಭವಿಸುತ್ತದೆ. ಆರಂಭಿಕ ಪತ್ತೆ ಮೆದುಳಿನ ಹಾನಿ ಸಾಧ್ಯತೆಗಳನ್ನು ಕಡಿಮೆ ಮಾಡಬಹುದು. ಪುರುಷರು, ಮಹಿಳೆಯರಲ್ಲಿ ಪಾರ್ಶ್ವವಾಯುವಿನ ಕೆಲವು ಸಾಮಾನ್ಯ ಲಕ್ಷಣಗಳು. ಇವುಗಳನ್ನು ಮೊದಲಿನಿಂದಲೂ ಎಚ್ಚರಿಕೆಯಿಂದ ಗಮನಿಸಬೇಕು....

ಚಳಿಗಾಲದಲ್ಲಿ ಬೆಚ್ಚಗಿರಲು ಏನು ತಿನ್ನಬೇಕು..?

Health: ಚಳಿಗಾಲದಲ್ಲಿ ಬೆಚ್ಚಗಿನ ಬಟ್ಟೆಗಳು, ಹಾಯಾಗಿರುವ ಬಟ್ಟೆಗಳು ಪ್ರತಿಯೊಬ್ಬರ ಅತ್ತಿರನೂ ಇರುತ್ತದೆ . ಆದರೆ, ಅವರಗೆ ಏನು ತಿನ್ನಬೇಕು ಏನು ತಿನ್ನಬಾರದು ಎಂಬೋದು ತಿಳಿದಿರುವುದಿಲ್ಲ. ನಿಮ್ಮ ಶರೀರ ಪ್ರತಿಕೂಲ ಪರಿಣಾಮ ಬೀರದ ಬೆಚ್ಚಗಿನ, ಆರೋಗ್ಯಕರ ಆಹಾರವನ್ನು ಸೇವಿಸುವುದು ಉತ್ತಮವಾಗಿರುತ್ತದೆ. ಹೊರಗೆ ಹಣ ಖರ್ಚು ಮಾಡದೆ ಲಭ್ಯವಿರುವ ಆಹಾರದ ಪಟ್ಟಿಯ ಬಗ್ಗೆ ತಿಳಿದುಕೊಳ್ಳೋಣ. ಇವು ಚಳಿಗಾಲದಲ್ಲಿ ಆರೋಗ್ಯವಾಗಿರಲು...

ಚಳಿಗಾಲದಲ್ಲಿ ಈ ಹಣ್ಣು ಅಮೃತಕ್ಕಿಂತ ಹೆಚ್ಚು..ಒಂದನ್ನು ತಿಂದರೆ ಸಾಕು ಆ ಸಮಸ್ಯೆಗಳು ಕಾಡುವುದಿಲ್ಲ..!

Health: ಸೀಸನ್ ಶುರುವಾಗಿದೆ ಅದರಲ್ಲೂ ಈ ಋತುವಿನಲ್ಲಿ ಅನೇಕ ರೋಗಗಳು ಕಾಡುತ್ತವೆ. ಶೀತ ಮತ್ತು ಜ್ವರದಂತಹ ರೋಗಗಳು ಬೇಗನೆ ಬರುತ್ತವೆ. ಹವಾಮಾನ ಬದಲಾವಣೆಯಿಂದ ಅನೇಕ ಸಾಂಕ್ರಾಮಿಕ ರೋಗಗಳು ಸಹ ಹರಡುತ್ತವೆ. ಚಳಿಗಾಲ ಶುರುವಾಗಿದೆ ಅದರಲ್ಲೂ ಈ ಋತುವಿನಲ್ಲಿ ಅನೇಕ ರೋಗಗಳು ಕಾಡುತ್ತವೆ. ಶೀತ ಮತ್ತು ಜ್ವರದಂತಹ ರೋಗಗಳು ಬೇಗನೆ ಬರುತ್ತವೆ. ಹವಾಮಾನ ಬದಲಾವಣೆಯಿಂದ ಅನೇಕ ಸಾಂಕ್ರಾಮಿಕ ರೋಗಗಳು...

ಚಳಿಗಾಲದಲ್ಲಿ ದಿನಕ್ಕೊಮ್ಮೆ ಇದನ್ನು ತಿಂದರೆ ಸಾಕು..ಋತುಮಾನದ ಕಾಯಿಲೆಗಳು ಬರುವುದಿಲ್ಲ..!

Health tips: ಚಳಿಗಾಲದಲ್ಲಿ ರೋಗಗಳನ್ನು ತಡೆಗಟ್ಟಲು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬೇಕು. ನಾವು ಸೇವಿಸುವ ಆಹಾರದಲ್ಲಿ ಕೆಲವು ಆರೋಗ್ಯಕರ ಆಹಾರಗಳನ್ನೂ ಸೇರಿಸುವುದರಿಂದ, ನಾವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದು. ಇದು ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ. ಚಳಿಗಾಲವು ಅನೇಕ ರೋಗಗಳನ್ನು ತರುತ್ತದೆ. ಶೀತ ಮತ್ತು ಜ್ವರದಂತಹ ರೋಗಗಳು ಚಳಿಗಾಲದಲ್ಲಿ ಬೇಗನೆ ಹರಡುತ್ತವೆ. ಹವಾಮಾನ ಬದಲಾವಣೆಯೂ ಹಲವು ರೋಗಗಳಿಗೆ ಕಾರಣವಾಗುತ್ತಿದೆ. ಇದರ ಜೊತೆಗೆ...

ಇವುಗಳನ್ನು ತಿಂದರೆ ಒಂದು ವಾರದಲ್ಲಿ ನಿಮ್ಮ ತ್ವಚೆಯು ಹೊಳೆಯುತ್ತದೆ..!

Beauty: ಸ್ಪಷ್ಟ ಚರ್ಮವನ್ನು ಪಡೆಯಲು ಸರಿಯಾದ ಆಹಾರವಿಲ್ಲ. ಆದರೆ ಕೆಲವು ಆಹಾರ ಪದಾರ್ಥಗಳು ತ್ವಚೆಯನ್ನು ಸುಂದರವಾಗಿಡಲು ಸಹಾಯ ಮಾಡುತ್ತವೆ. ಭಾರತೀಯ ಅಡುಗೆಪದ್ಧತಿಯು ಚರ್ಮ ಅನುಕೂಲವಾದ ಅಂಶಗಳನ್ನು ಒಳಗೊಂಡಿರುತ್ತದೆ. ಇವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸುವುದರಿಂದ ನಿಮ್ಮ ಮೈಬಣ್ಣ ಹೆಚ್ಚಾಗುತ್ತದೆ. ಆದ್ದರಿಂದ ಇವುಗಳಲ್ಲಿ ಕೆಲವನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಲು ಪ್ರಯತ್ನಿಸಿ. ಒಂದು ವಾರದಲ್ಲಿ ನಿಮ್ಮ ತ್ವಚೆಯು ಸ್ಪಷ್ಟ ಮತ್ತು...

ಗರ್ಭಾವಸ್ಥೆಯಲ್ಲಿ ನೀವು ನೂಡಲ್ಸ್ ತಿನ್ನಬಹುದೇ…?

Health tips: ಹಸಿವಾದಾಗ ತಿನ್ನಲು ಯಾವುದೇ ಶ್ರಮವಿಲ್ಲದೆ ಐದು ನಿಮಿಷದಲ್ಲಿ ಮುಗಿಸಬಹುದಾದ ಡಿಶ್ ನೂಡಲ್ಸ್. ಅಡುಗೆ ಮಾಡಲು ಬರದವರು ಕೂಡ ಸುಲಭವಾಗಿ ನೂಡಲ್ಸ್ ತಯಾರಿಸಬಹುದು. ನೂಡಲ್ಸ್ ರುಚಿ ಕೂಡ ಅದ್ಭುತವಾಗಿರುತ್ತದೆ. ಅದಕ್ಕಾಗಿಯೇ ಅನೇಕ ಜನರು ಅದನ್ನು ಇಷ್ಟಪಡುತ್ತಾರೆ. ಅನೇಕ ಮಹಿಳೆಯರು ವಿಶೇಷವಾಗಿ ಗರ್ಭಾವಸ್ಥೆಯಲ್ಲಿ ನೂಡಲ್ಸ್ ಗೆ ಕಡುಬಯಕೆ ಹೊಂದಿರುತ್ತಾರೆ. ತಕ್ಷಣ ತಿನ್ನಬಹುದು ಆದರೆ, ಗರ್ಭಾವಸ್ಥೆಯಲ್ಲಿ ನೂಡಲ್ಸ್...

ನಾನ್ ವೆಜ್ ತಿನ್ನದವರು ಇವುಗಳನ್ನು ತಿಂದರೆ ಪ್ರೊಟೀನ್ ಸಿಗುತ್ತದೆ…!

Health tips: ಪ್ರೋಟೀನ್ ಬಗ್ಗೆ ಮಾತನಾಡುವಾಗ, ನಮ್ಮ ಊಟದಲ್ಲಿ ಇದು ಬಹಳ ಮುಖ್ಯವಾಗಿದೆ. ಏಕೆಂದರೆ ಇದು ನಮ್ಮ ಸ್ನಾಯುಗಳು, ಜೀವಕೋಶಗಳು ಮತ್ತು ಇತರ ಪ್ರಮುಖ ಅಂಗಾಂಶಗಳನ್ನು ಆರೋಗ್ಯಕರವಾಗಿ ಮತ್ತು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಅಗತ್ಯವಾದ ಬೆಳವಣಿಗೆಯ ಅಂಶಗಳನ್ನು ಒದಗಿಸುತ್ತದೆ. ಭಾರತದಲ್ಲಿ ಹೆಚ್ಚಿನ ಜನರು ಇನ್ನೂ ಸಸ್ಯಾಹಾರಿಗಳು. ಅವರು ತರಕಾರಿಗಳು ಮತ್ತು ಬೀಜಗಳನ್ನು ಮಾತ್ರ ತಿನ್ನುತ್ತಾರೆ. ಇದು ಪೌಷ್ಟಿಕಾಂಶವಾಗಿದೆ....

ಶುಗರ್ ರೋಗಿಗಳು ಇವುಗಳನ್ನು ನೆನೆಸಿ ತಿಂದರೆ ಇನ್ಸುಲಿನ್ ಗೆ ಸಮ..!

Health tips: ವಾಲ್ ನಟ್ಸ್.. ಇವುಗಳನ್ನು ಸೂಪರ್ ಫುಡ್ ಎನ್ನಬಹುದು ಡ್ರೈ ಫ್ರೂಟ್ಸ್ ರಾಜ ಎಂದೂ ಕರೆಯುತ್ತಾರೆ. ಅವು ಆರೋಗ್ಯಕರ ಕೊಬ್ಬುಗಳು, ಫೈಬರ್, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿವೆ. ವಾಲ್‌ನಟ್ಸ್ ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ರಂಜಕ, ತಾಮ್ರ, ಸೆಲೆನಿಯಮ್ ಮತ್ತು ಒಮೆಗಾ-3 ಕೊಬ್ಬಿನಾಮ್ಲಗಳಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ನಮ್ಮ ಚಳಿಗಾಲದ ಆಹಾರದಲ್ಲಿ ವಾಲ್‌ನಟ್‌ಗಳನ್ನು ಸೇರಿಸಿದರೆ ಹಲವಾರು...

ನೀವು ಟಿಫಿನ್ ಗೆ ಇಡ್ಲಿ,ದೋಸೆ, ವಡೆ ತಿನ್ನುತ್ತಿದ್ದೀರಾ..? ಆದರೆ ಆ ರೋಗ ಖಂಡಿತ ಬರಬಹುದು..!

Health tips: ಮೂರು ಹೊತ್ತು ಅನ್ನ ತಿಂದರೆ ತೂಕ ಹೆಚ್ಚುತ್ತದೆ. ಹಾಗಾಗಿ ಬೆಳಗ್ಗೆ ಮತ್ತು ರಾತ್ರಿ ಟಿಫಿನ್ ತಿಂದರೆ ಹೆಚ್ಚಾದ ತೂಕವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳಬಹುದು. ತೂಕ ಇಳಿಸಿಕೊಳ್ಳಲು ಕೆಲವರು ಅನುಸರಿಸುವ ವಿಧಾನ  ಬೆಳಿಗ್ಗೆ ಟೀ, ಕಾಫಿಯನ್ನು ಮಾತ್ರ ಕುಡಿಯುತ್ತಾರೆ ಇದು ಹಸಿವು ಕಡಿಮೆ ಮಾಡುತ್ತದೆ, ಈ ಮೂಲಕ ತೂಕ ಇಳಿಸಿಕೊಳ್ಳುವ ಯೋಚನೆ ಇರುತ್ತದೆ. ಆದರೆ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img