ಧಾರವಾಡ: ಈ ಬಾರಿ ಸೆಪ್ಟೆಂಬರ್ 18ರಂದು ಸಂಭ್ರಮ ಸಡಗರದಿಂದ ಗಣೇಶ ಚತುರ್ಥಿ ಆಚರಿಸಲಾಗುತ್ತದೆ. ನಮ್ಮ ಭಕ್ತಿ, ಭಾವ, ಸಂಪ್ರದಾಯಕ್ಕೆ ಚ್ಯುತಿ ಆಗದಂತೆ ಪರಿಸರ ಸ್ನೇಹಿ ಮಣ್ಣಿನ ಗೌರಿ, ಗಣಪತಿ ತಂದು ಪೂಜಿಸಿ ಹಬ್ಬ ಆಚರಿಸೋಣ. ಆದರೆ, ನಮ್ಮ ಆಚರಣೆಯಿಂದ ಜಲ, ನೆಲ, ಗಾಳಿ ಮತ್ತು ಪರಿಸರಕ್ಕೆ ಹಾನಿ ಆಗದಂತೆ ಎಚ್ಚರಿಕೆ ವಹಿಸೋಣ ಎಂದು ಸಾಮಾಜಿಕ...
ಹುಬ್ಬಳ್ಳಿ: ಇನ್ನೇನು ಕೆಲವೇ ದಿನಗಳಲ್ಲಿ ದೇಶದೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ , ಗಣೇಶನನ್ನು ಕೂರಿಸಿ ವಿಜೃಂಭಣೆಯಿಂದ ಆಚರಣೆ ಮಾಡುವುದು ಭಾರತೀಯರ ವಾಡಿಕೆ. ಆದರೆ ಪರಿಸರಕ್ಕೆ ಮತ್ತು ಜಲಮಾಲಿನ್ಯಕ್ಕೆ ಕಾರಣವಾಗುವ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ತಯಾರಿಸಿದ ಮೂರ್ತಿಗಳನ್ನು ತಯಾರಿಸಲು ಮತ್ತ ಪ್ರತಿಷ್ಠಾಪಿಸಲು ಸರ್ಕಾರ ನಿಷೇಧ ಮಾಡಿ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಮೂರ್ತಿಗಳನ್ನು ಕೂರಿಸಲು...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿರುವ...