Sunday, June 22, 2025

Economic Crisis

ಏಷ್ಯಾ ಟಿ20: ಯುಎಇಗೆ ಸ್ಥಳಾಂತರ ಸಾಧ್ಯತೆ

https://www.youtube.com/watch?v=jqBzqaneV78 ಕೊಲಂಬೊ: ದ್ವೀಪ ರಾಷ್ಟ್ರ ಲಂಕಾದಲ್ಲಿ ರಾಜಕೀಯ ಅಸ್ಥಿರತೆ ಮುಂದುವರೆದಿದ್ದರಿಂದ ಮುಂಬರುವ ಪ್ರತಿಷ್ಠಿತ ಏಷ್ಯಾಕಪ್ ಟಿ20 ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಹೆಚ್ಚಿದೆ. ಕೆಲವು ವಾರಗಳಿಂದ ಶ್ರೀಲಂಕಾ ಆರ್ಥಿಕ ಬಿಕಟ್ಟು ಎದುರಿಸಿತ್ತು. ನಂತರ ದೊಡ್ಡ ಪ್ರಮಾಣದ ಪ್ರತಿಭಟನೆಗಳು ನಡೆದವು. ಇದೀಗ ಏಷ್ಯಾಕಪ್ ಟೂರ್ನಿ ಏಷ್ಯಾ ಕಪ್ ಟಿ20 ಟೂರ್ನಿ ಯುಎಇಗೆ ಸ್ಥಳಾಂತರವಾಗು ಸಾಧ್ಯತೆ ಹೆಚ್ಚಿದೆ ಎಂದು ಶ್ರೀಲಂಕಾ ಕ್ರಿಕೆಟ್...

ಟೀ, ಬನ್ ವಿತರಿಸುತ್ತಿರುವ ಲಂಕಾ ಮಾಜಿ ಕ್ರಿಕೆಟಿಗ ಮಹಾನಾಮ

https://www.youtube.com/watch?v=Mjg0Ld5l330 ಕೊಲೊಂಬೊ: ದ್ವೀಪ ರಾಷ್ಟ್ರ  ಶ್ರೀಲಂಕಾ ಹಿಂದೆಂದೂ ಕಾಣದ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ.  ಇದರ ಪರಿಣಾಮ ಆಹಾರ, ಔಷಧ, ಅಡುಗೆ ಅನಿಲ, ಇಂಧನ ಮತ್ತು ಇತರೆ ವಸ್ತುಗಳನ್ನು ಖರೀದಿಸಲು ಇಲ್ಲಿನ ಸಾರ್ವಜನಿಕರು ಗಂಟೆಗಟ್ಟಲೇ ಸಾಲಿನಲ್ಲಿ ನಿಲ್ಲಬೇಕಿದೆ. ಜನರ ಸಂಕಷ್ಟ ನೋಡಲು ಆಗದೆ ಲಂಕಾ ತಂಡದ ಮಾಜಿ ಕ್ರಿಕೆಟಿಗ ರೋಶನ್ ಮಹಾನಮಾ ಪೆಟ್ರೋಲ್ ಬಂಕ್ ಮತ್ತು ಇತರೆ ಸ್ಥಳಗಳಲ್ಲಿ...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ...
- Advertisement -spot_img