ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1, ಭಾನುವಾರದಂದು 2026-27ನೇ ಸಾಲಿನ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. ಭಾನುವಾರ ಬೆಳಗ್ಗೆ 11ಗಂಟೆಗೆ ಸಂಸತ್ನ ಜಂಟಿ ಅಧಿವೇಶನದಲ್ಲಿ ಸಚಿವೆ ಬಜೆಟ್ ಮಂಡನೆ ಆರಂಭಿಸಿದ್ದು, ಖನಿಜ ಸಮೃದ್ಧ ರಾಜ್ಯಗಳು ಅಪರೂಪದ ಖನಿಜ ಕಾರಿಡಾರ್ಗಳನ್ನು ಸ್ಥಾಪಿಸಲು ಸಹಾಯ ಮಾಡುವ ಪ್ರಸ್ತಾಪದ ಕುರಿತು ನಿರ್ಮಲಾ ಸೀತಾರಾಮನ್ ಮಾತನಾಡಿದರು.
ಸರ್ಕಾರವು...
ಬಿಹಾರದಲ್ಲಿ 'ಮಹಾಘಟಬಂಧನ' ಸರ್ಕಾರ ರಚನೆ ಖಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. 20 ವರ್ಷಗಳಿಂದ ಮುಂದುವರೆದ ದುರ್ಬಲ ಆಡಳಿತಕ್ಕೆ ಕೊನೆ ಸಮಯ ಬಂದಿದೆ ಎಂದು ಹೇಳಿದ್ದಾರೆ.
ಮತದಾನದ ಎರಡನೇ ಹಂತಕ್ಕೂ ಒಂದು ದಿನ ಮುನ್ನ ನೀಡಿದ ಈ ಹೇಳಿಕೆ ರಾಜಕೀಯ ವಲಯದಲ್ಲಿ ವಿಶೇಷ ಪ್ರಾಮುಖ್ಯತೆ ಪಡೆದಿದೆ. ಬಿಹಾರದ ವೈಭವವನ್ನು ನಾವು ಪುನಃಸ್ಥಾಪಿಸುತ್ತೇವೆ. ಮಹಾಘಟಬಂಧನ...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...