Saturday, May 2, 2026

#ed departement

ಕಾಂಗ್ರೆಸ್‌ಗೆ ಮುಜುಗರ – ಛತ್ತೀಸ್‌ಗಢದ ಮಾಜಿ CM ಪುತ್ರ ಅರೆಸ್ಟ್!

ಛತ್ತೀಸ್‌ಗಢದ ಸಾವಿರಾರು ಕೋಟಿಯ ಮದ್ಯ ಹಗರಣ ರಾಷ್ಟ್ರ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಮಾಜಿ ಸಿಎಂ ಭೂಪೇಶ್ ಬಘೇಲ್‌ ಅವರ ಮನೆ ಮೇಲೆ ದಿಢೀರ್ ದಾಳಿ ಮಾಡಿತ್ತು. ED ದಾಳಿ ಬೆನ್ನಲ್ಲೇ ಅವರ ಪುತ್ರ ಚೈತನ್ಯ ಬಘೇಲ್‌ ಅವರನ್ನು ಬಂಧಿಸಲಾಗಿದೆ. ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್ ಅವರ...

West Bengal; ಇಡಿ ಮುಂದೆ ಹಾಜರಾದ ತೃಣಮೂಲ ಕಾಂಗ್ರೆಸ್ ಸಂಸದ.!ಯಾಕೆ ಗೊತ್ತಾ.?

ಪಕ್ಷಿಮ ಬಂಗಾಳ: ಬಂಗಾಳ ಶಾಲಾ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಇಡಿ ಮುಂದೆ ಹಾಜರಾದರು. ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ಆಪಾದಿತ ಶಾಲಾ ಉದ್ಯೋಗ ಹಗರಣದ ತನಿಖೆಗೆ ಸಂಬಂಧಿಸಿದಂತೆ ಬುಧವಾರ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಕ್ಷದ ರಾಷ್ಟ್ರೀಯ...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img