Saturday, April 26, 2025

ed milad festival

ಲೋಕ ಕಲ್ಯಾಣಾರ್ಥಕ್ಕಾಗಿ ಈದ್ ಮಿಲಾದ್ ಮೆರವಣಿಗೆ: ಸೌಹಾರ್ದತೆ ಸಾಕ್ಷಿ

ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಮುಸ್ಲಿಂ ಸಮುದಾಯದಿಂದ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಹಾಗೂ ಲೋಕ ಕಲ್ಯಾಣಾರ್ಥವಾಗಿ ಶಾಂತಿ ನಡಿಗೆ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ಗಣಪತಿ ಹಬ್ಬದ ಬೆನ್ನಲ್ಲೇ ಮತ್ತೊಂದು ಸೌಹಾರ್ದತೆಗೆ ಪ್ರತೀಕವಾಗಿ ಇಂತಹದೊಂದು ಆಚರಣೆ ಮಾಡಲಾಯಿತು. ಹೌದು..ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಈದ್ ಮಿಲಾದ್ ಹಬ್ಬದಂದು ನಡೆಯುತ್ತಿರುವ ಮೆರವಣಿಗೆ ಈ ಬಾರಿ ಅದ್ದೂರಿಯಾಗಿ ನಡೆಯಿತು. ನಿನ್ನೆ ಹುಬ್ಬಳ್ಳಿಯಲ್ಲಿ...
- Advertisement -spot_img

Latest News

ಎಲ್ಲ ಪಕ್ಷದವರಿಗೂ ಚಪ್ಪಾಳೆ ತಟ್ಟೋದು ನಿಲ್ಲಿಸಿ, ನಮ್ಮ ಪರವಾಗಿ ಇರುವವರು ಆಶೀರ್ವಾದ ಮಾಡಿ: ಸಿಎಂ

Political News: ಚಾಮರಾಜನಗರ ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನ ಬಂದು 75...
- Advertisement -spot_img