ಕಾಂಗ್ರೆಸ್ ನ ಕನಕಪುರದ ಬಂಡೆ ಡಿ.ಕೆ ಶಿವಕುಮಾರ್ ಅವರನ್ನ ಬಿಜೆಪಿ ಟಾರ್ಗೆಟ್ ಮಾಡಿದೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ರಾಜಕೀಯವಾಗಿ ಎದುರಿಸಬೇಕು. ಅದನ್ನ ಬಿಟ್ಟು ಅಡ್ಡದಾರಿಯಲ್ಲಿ ಈ ರೀತಿ ಮಾಡುವುದು ಸರಿಯಲ್ಲ. ಡಿಕೆಶಿ ಕಳಂಕ ರಹಿತರಾಗಿ ಹೊರಬರುತ್ತಾರೆ. ಬಿಜೆಪಿಯ ಎಲ್ಲಾ ಕುತಂತ್ರವನ್ನ ಭೇದಿಸಿ ಹೊರಬರುತ್ತಾರೆ. ಅವರು ಮತ್ತಷ್ಟು ಶಕ್ತಿಶಾಲಿಯಾಗುತ್ತಾರೆ....
ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...