Wednesday, September 16, 2026

ED

ಅಮಿತ್ ಶಾ ನೇತೃತ್ವದಲ್ಲಿ ಸಭೆ:RAW,IBN,ED ತನಿಖೆ ಕುರಿತಾಗಿ ಚರ್ಚೆ..!

Breaking News: ಪಿಎಫ್ ಐ  ಶಾಂತಿ ಕದಡುವ ಸಂಘಟನೆಗಳ  ಜನ್ಮ  ಜಾಲಾಡುತ್ತಿರುವ  ವಿಚಾರವೀಗ  ರಾಷ್ಟ್ರದಾದ್ಯಂತ  ಬಹಳ  ಸದ್ದು  ಮಾಡುತ್ತಿದೆ. ಈ  ನಿಟ್ಟಿನಲ್ಲಿ  ಇದೀಗ  ಕೇಂದ್ರದಲ್ಲಿ  ಅಮಿತ್ ಶಾ  ನೇತೃತ್ವದಲ್ಲಿ  ಸಭೆ ನಡೆದಿದೆ. ಸಭೆಯಲ್ಲಿ  ರಾ ಐ ಬಿ  ಎನ್ ಇಡಿ ತನಿಖೆ ಕುರಿತಾಗಿ ಚರ್ಚೆಯಾಗಿದೆ.ಹಾಗು  ಸಭೆಯಲ್ಲಿ ರಾಷ್ಟ್ರೀಯ ಭದ್ರತಾ  ಸಲಹಾಗಾರ ಅಜಿತ್ ದೋವಲ್ ಮತ್ತು  ಕೇಂದ್ರ...

ಡೋಂಟ್ ವರಿ : ನಿಮ್ಮ ಬೆಂಬಲಕ್ಕೆ ನಾವಿದ್ದೇವೆ

ಕಾಂಗ್ರೆಸ್ ನ ಕನಕಪುರದ ಬಂಡೆ ಡಿ.ಕೆ ಶಿವಕುಮಾರ್ ಅವರನ್ನ ಬಿಜೆಪಿ ಟಾರ್ಗೆಟ್ ಮಾಡಿದೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ರಾಜಕೀಯವಾಗಿ ಎದುರಿಸಬೇಕು. ಅದನ್ನ ಬಿಟ್ಟು ಅಡ್ಡದಾರಿಯಲ್ಲಿ ಈ ರೀತಿ ಮಾಡುವುದು ಸರಿಯಲ್ಲ. ಡಿಕೆಶಿ ಕಳಂಕ ರಹಿತರಾಗಿ ಹೊರಬರುತ್ತಾರೆ. ಬಿಜೆಪಿಯ ಎಲ್ಲಾ ಕುತಂತ್ರವನ್ನ ಭೇದಿಸಿ ಹೊರಬರುತ್ತಾರೆ. ಅವರು ಮತ್ತಷ್ಟು ಶಕ್ತಿಶಾಲಿಯಾಗುತ್ತಾರೆ....
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img