ಕಾಂಗ್ರೆಸ್ ನ ಕನಕಪುರದ ಬಂಡೆ ಡಿ.ಕೆ ಶಿವಕುಮಾರ್ ಅವರನ್ನ ಬಿಜೆಪಿ ಟಾರ್ಗೆಟ್ ಮಾಡಿದೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ರಾಜಕೀಯವಾಗಿ ಎದುರಿಸಬೇಕು. ಅದನ್ನ ಬಿಟ್ಟು ಅಡ್ಡದಾರಿಯಲ್ಲಿ ಈ ರೀತಿ ಮಾಡುವುದು ಸರಿಯಲ್ಲ. ಡಿಕೆಶಿ ಕಳಂಕ ರಹಿತರಾಗಿ ಹೊರಬರುತ್ತಾರೆ. ಬಿಜೆಪಿಯ ಎಲ್ಲಾ ಕುತಂತ್ರವನ್ನ ಭೇದಿಸಿ ಹೊರಬರುತ್ತಾರೆ. ಅವರು ಮತ್ತಷ್ಟು ಶಕ್ತಿಶಾಲಿಯಾಗುತ್ತಾರೆ....