Breaking News:
ಪಿಎಫ್ ಐ ಶಾಂತಿ ಕದಡುವ ಸಂಘಟನೆಗಳ ಜನ್ಮ ಜಾಲಾಡುತ್ತಿರುವ ವಿಚಾರವೀಗ ರಾಷ್ಟ್ರದಾದ್ಯಂತ ಬಹಳ ಸದ್ದು ಮಾಡುತ್ತಿದೆ. ಈ ನಿಟ್ಟಿನಲ್ಲಿ ಇದೀಗ ಕೇಂದ್ರದಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ರಾ ಐ ಬಿ ಎನ್ ಇಡಿ ತನಿಖೆ ಕುರಿತಾಗಿ ಚರ್ಚೆಯಾಗಿದೆ.ಹಾಗು ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹಾಗಾರ ಅಜಿತ್ ದೋವಲ್ ಮತ್ತು ಕೇಂದ್ರ...
ಕಾಂಗ್ರೆಸ್ ನ ಕನಕಪುರದ ಬಂಡೆ ಡಿ.ಕೆ ಶಿವಕುಮಾರ್ ಅವರನ್ನ ಬಿಜೆಪಿ ಟಾರ್ಗೆಟ್ ಮಾಡಿದೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ರಾಜಕೀಯವಾಗಿ ಎದುರಿಸಬೇಕು. ಅದನ್ನ ಬಿಟ್ಟು ಅಡ್ಡದಾರಿಯಲ್ಲಿ ಈ ರೀತಿ ಮಾಡುವುದು ಸರಿಯಲ್ಲ. ಡಿಕೆಶಿ ಕಳಂಕ ರಹಿತರಾಗಿ ಹೊರಬರುತ್ತಾರೆ. ಬಿಜೆಪಿಯ ಎಲ್ಲಾ ಕುತಂತ್ರವನ್ನ ಭೇದಿಸಿ ಹೊರಬರುತ್ತಾರೆ. ಅವರು ಮತ್ತಷ್ಟು ಶಕ್ತಿಶಾಲಿಯಾಗುತ್ತಾರೆ....