Sunday, July 6, 2025

Edappadi Palaniswamy

Tamil nadu politics: ಸುಳ್ಳು ಹೇಳಿದ್ರಾ ಅಮಿತ್ ಶಾ..? : ಉತ್ಸಾಹವಿದ್ದ ದೋಸ್ತಿಯಲ್ಲಿ ಬಿರುಕು..!

Political News: ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಬಗ್ಗು ಬಡೆಯುವ ಮೂಲಕ ಅಲ್ಲಿಯೂ ಎನ್‌ಡಿಎ ಸರ್ಕಾರವನ್ನು ರಚಿಸುವ ಇರಾದೆಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಪಳನಿಸ್ವಾಮಿ ಶಾಕ್‌ ನೀಡಿದ್ದಾರೆ. ಇನ್ನೂ ಕಳೆದ ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿಗೆ ಭೇಟಿ ನೀಡಿದ್ದ ಅಮಿತ್‌ ಶಾ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ...

ಕುಡಿಯೋ ನೀರಿಗೂ ಹಾಹಾಕಾರ- ಚೆನ್ನೈಗೆ ಬಂತು ನೀರಿನ ರೈಲು..!!

ಚೆನ್ನೈ: ತಮಿಳುನಾಡಿನಾದ್ಯಂತ ಕುಡಿಯೋ ನೀರು ಸಿಗದೆ ಹೈರಾಣಾಗಿದ್ದ ಜನರಿಗೆ ನೀರು ಪೂರೈಸಲು ನಗರಕ್ಕೆ ನೀರು ತುಂಬಿದ ರೈಲು ಬಂದಿದೆ. ತಮಿಳುನಾಡು ಸಿಎಂ ಇಡಪ್ಪಾಡಿ ಪಳನಿಸ್ವಾಮಿ ರಾಜ್ಯದ ಜನರಿಗೆ ಈ ಮೂಲಕ ಕುಡಿಯೋ ನೀರು ಒದಗಿಸಲಿದ್ದಾರೆ. ತಮಿಳುನಾಡಿನಾದ್ಯಂತ ಮಳೆಯ ಕೊರತೆಯಿಂದಾಗಿ ಕುಡಿಯೋ ನೀರಿಗೂ ತತ್ವಾರ ಎದುರಾಗಿದೆ. ಇನ್ನು ಮಹಾನಗರಿ ಚೆನ್ನೈನಲ್ಲಂತೂ ನೀರಿನ ಬವಣೆ ಹೇಳತೀರದಾಗಿದೆ. ದಿನನಿತ್ಯದ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img