Friday, November 28, 2025

Edeyuru temple

DK ಶಿವಕುಮಾರ್ CM ಆಗಲಿ: 1001 ತೆಂಗಿನಕಾಯಿ ಹರಕೆ, ಮೃತ್ಯುಂಜಯ ಹೋಮ!

ತುಮಕೂರು ಜಿಲ್ಲೆಯ ಕುಣಿಗಲ್ ಶಾಸಕ ಡಾ. H.D. ರಂಗನಾಥ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಪ್ರಾರ್ಥನೆ ಸಲ್ಲಿಸುವ ಉದ್ದೇಶದಿಂದ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಎಡೆಯೂರುದಲ್ಲಿ ವಿಶೇಷ ಮೃತ್ಯುಂಜಯ ಹೋಮ ನೆರವೇರಿಸಿದರು. ಎಡೆಯೂರಿನ ಶ್ರೀ ಸಿದ್ಧಲಿಂಗೇಶ್ವರ ದೇವಾಲಯದ ಸಮೀಪದಲ್ಲಿ ನಡೆದ ಈ ಹೋಮ ಕಾರ್ಯಕ್ರಮದಲ್ಲಿ 1001 ತೆಂಗಿನಕಾಯಿಗಳನ್ನು ಹೊಡೆದು ಹರಕೆಯನ್ನು ನೆರವೇರಿಸಲಾಯಿತು. ದೇವಾಲಯದಲ್ಲಿ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img