Thursday, September 17, 2026

Edeyuru temple

DK ಶಿವಕುಮಾರ್ CM ಆಗಲಿ: 1001 ತೆಂಗಿನಕಾಯಿ ಹರಕೆ, ಮೃತ್ಯುಂಜಯ ಹೋಮ!

ತುಮಕೂರು ಜಿಲ್ಲೆಯ ಕುಣಿಗಲ್ ಶಾಸಕ ಡಾ. H.D. ರಂಗನಾಥ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಪ್ರಾರ್ಥನೆ ಸಲ್ಲಿಸುವ ಉದ್ದೇಶದಿಂದ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಎಡೆಯೂರುದಲ್ಲಿ ವಿಶೇಷ ಮೃತ್ಯುಂಜಯ ಹೋಮ ನೆರವೇರಿಸಿದರು. ಎಡೆಯೂರಿನ ಶ್ರೀ ಸಿದ್ಧಲಿಂಗೇಶ್ವರ ದೇವಾಲಯದ ಸಮೀಪದಲ್ಲಿ ನಡೆದ ಈ ಹೋಮ ಕಾರ್ಯಕ್ರಮದಲ್ಲಿ 1001 ತೆಂಗಿನಕಾಯಿಗಳನ್ನು ಹೊಡೆದು ಹರಕೆಯನ್ನು ನೆರವೇರಿಸಲಾಯಿತು. ದೇವಾಲಯದಲ್ಲಿ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img