Wednesday, April 16, 2025

edga ground

Edga Ground : ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಬಿಗಿ ಬಂದೋಬಸ್ತ್

Hubballi News : ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಶುಕ್ರವಾರ ರಾತ್ರಿ ಗಣೇಶ ಪ್ರತಿಷ್ಠಾಪನೆಗೆ ಪಾಲಿಕೆ ಆಯುಕ್ತರು ಅನುಮತಿ ನೀಡಿದ್ದರು. ಹು-ಧಾ ಮಹಾನಗರ ಪಾಲಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅನುಮತಿ ನೀಡಿದ್ದರು ಈ ನಿಟ್ಟಿನಲ್ಲಿ ಈದ್ಗಾ ಮೈದಾನದ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮೈದಾನದ ಸುತ್ತಲೂ ಪೊಲೀಸ್ ಬಂದೋಬಸ್ತ್ ಗೆ ಪೊಲೀಸ್ ಆಯುಕ್ತೆ...

Edga Ground : ಗಣೇಶ ಪ್ರತಿಷ್ಠಾಪನೆಗೆ ಅನುಮತಿಗೆ ಆಯುಕ್ತರ ವಿಳಂಬ : ಬೀದಿಗಿಳಿದ ಪ್ರತಿಭಟನಾಕಾರರು

Hubballi News : ಈದ್ಗಾ ಮ್ಯೆದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೊಡಲು ಆಯುಕ್ತರು ವಿಳಂಬ ಧೋರಣೆ ತೋರುತ್ತಿರುವ ಹಿನ್ನೆಲೆಯಲ್ಲಿ ಬೀದಿಗಿಳಿದ ಪ್ರತಿಭಟನಾಕಾರರು. ಪಾಲಿಕೆಯ ಮುಂದಿನ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಗಣೇಶ ಪ್ರತಿಷ್ಠಾಪನೆಗೆ ಅನುಮತಿಯನ್ನು ಕೊಡದ ಸರಕಾರ ಹಾಗೂ ಪಾಲಿಕೆಯ ಆಯುಕ್ತರ ವಿರುದ್ದ ಘೋಷಣೆ ಕೂಗಿ ರಸ್ತೆ ತಡೆ ನಡೆಸಿದರು ಅಲ್ಲದೇ ಸಿ.ಎಂ ಸಿದ್ದರಾಮಯ್ಯನವರ...

Ganesha Fest : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಕೂಡುವ ಧಾರವಾಡ ಗಣಪ ಇದುವೆ ನೋಡಿ…!

Hubballi News : ವಿವಾದ ಸೃಷ್ಠಿಯಾಗಿದ್ದ ಹುಬ್ಬಳ್ಳಿ ಈದ್ಗಾ ಮೈದಾನ ಗಣೇಶ ಪ್ರತಿಷ್ಠಾಪನೆಗೆ ಬಹುತೇಕ ಸುಖಾಂತ್ಯ ಕಂಡಿದೆ. ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪನೆಯಾಗಲಿರುವ ಗಣಪತಿಗೆ ಧಾರವಾಡದಲ್ಲಿ ಅಂತಿಮ ಸ್ಪರ್ಶ ನೀಡಲಾಗುತ್ತಿದೆ. ಧಾರವಾಡ ಚರಂತಿಮಠ ಗಾರ್ಡನ್ ಹತ್ತಿರ ಸಂಜೀವ ಪಾಲ ಎಂಬ ಕಲಾವಿದ ಈದ್ಗಾ ಗಣೇಶನನ್ನು ಸಿದ್ಧಪಡಿಸಿದ್ದು, ೬ ಅಡಿ ಎತ್ತರದ ಮೂರ್ತಿ ಇದಾಗಿದೆ. ಪದ್ಮಾಸನಾರೂಢ ಭಂಗಿಯ ಗಣೇಶ ಇದಾಗಿದ್ದು,...

Edga Ground : ಅನುಮತಿ ಕೊಡದಿದ್ದರೂ ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡ್ತೀವಿ : ಶಾಸಕ ಬೆಲ್ಲದ ಎಚ್ಚರಿಕೆ..!

Hubballi News : ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಅನುಮತಿ ಕೊಟ್ಟರೂ ಮಾಡ್ತಿವಿ. ಅನುಮತಿ ಕೊಡದೇ ಇದ್ದರೂ ಗಣಪತಿ ಪ್ರತಿಷ್ಟಾಪನೆ ಮಾಡಿಯೇ ಮಾಡ್ತಿವಿ ಎಂದು ಶಾಸಕ ಅರವಿಂದ ಬೆಲ್ಲದ ಎಚ್ಚರಿಕೆ ಗಂಟೆ ಬಾರಿಸಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಪ್ರತಿಭಟನೆ ವೇಳೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಬೆಳಿಗ್ಗೆಯಿಂದಲೂ ಹೋರಾಟ ಮಾಡುತ್ತಿದ್ದೇವೆ. ಆದರೆ ಇದುವರೆಗೂ ಕಮೀಷನರ್ ಮಾತ್ರ ಅನುಮತಿ...

“ಗಣರಾಜ್ಯೋತ್ಸವ ಆಚರಣೆ ಈದ್ಗಾ ಮೈದಾನಮದಲ್ಲಿ ಮಾಡೇ ಮಾಡ್ತೀವಿ”: ನಾಗರಿಕರ ಒಕ್ಕೂಟ

Banglore News: ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ವಿಚಾರವಾಗಿ ಮತ್ತೆ ಚರ್ಚೆ ಪ್ರಾರಂಭವಾಗಿದೆ.ಚಾಮರಾಜ ನಗರ  ನಾಗರಿಕರ ಒಕ್ಕೂಟ ಗಣರಾಜ್ಯೋತ್ಸವ ಆಚರಿಸುವ ಸಲುವಾಗಿ ಅನುಮತಿ  ನೀಡುವಂತೆ ಕೋರಲಾಗಿತ್ತು.ಆದರೆ  ಇದೀಗ  ಗಡುವು ಮುಗಿದ ಕಾರಣ ಒಕ್ಕೂಟವು ಗಣರಾಜ್ಯೋತ್ಸವ ಆಚರಣೆ ಮಾಡುವಂತೆ ನಿರ್ಧರಿಸಿದ್ದಾರೆ.ಹಾಗೆಯೇ ಗಣರಾಜ್ಯೋತ್ಸವದಂದು ಶಾಂತಿಗೆ  ಭಂಗ ಬಂದರೆ  ಅದಕ್ಕೆ ಸರಕಾರವೇ ಕಾರಣ  ಎಂಬುವುದಾಗಿ  ಹೇಳಿಕೊಂಡಿದೆ ಒಕ್ಕೂಟ. https://karnatakatv.net/shivakumar-shree-siddaganga-mata/ https://karnatakatv.net/chithradurga-kshamala-vadya-innoguration/ https://karnatakatv.net/mandya-news-special-pogramme/

ಈದ್ಗಾ ಮೈದಾನದಲ್ಲಿ ನಾಳೆ ಗಣೇಶೋತ್ಸವ ಇಲ್ಲ: ಸುಪ್ರೀಂ ಕೋರ್ಟ್ ಆದೇಶ

Banglore News: ಚಾಮರಾಜನಗರದ ಈದ್ಗಾ ಮೈದಾನ  ಗಣೇಶೋತ್ಸವ ವಿವಾದಕ್ಕೆ ಇದೀಗ ತೆರೆ ಬಿದ್ದಿದೆ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಯಥಾಸ್ಥಿತಿ ಎರಡೂ ಪಕ್ಷಗಳೂ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ನಾಳೆ ಗಣೇಶೋತ್ಸವ ಇಲ್ಲ. ಗಣೇಶೋತ್ಸವ ಮೈದಾನದಲ್ಲಿ ಆಚರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ತರವಾದ ಆದೇಶ ನೀಡಿದೆ. https://karnatakatv.net/applications-invited-for-free-dairying-sheep-goat-rearing-training/ https://karnatakatv.net/defamation-case-will-be-filed-against-those-who-make-baseless-allegations-minister-bc-nagesh-khadak/ https://karnatakatv.net/in-chikkaballapur-minister-dr-k-sudhakar-visited-the-rain-affected-areas-and-inspected-them-sudhakar/

ಈದ್ಗಾ ಮೈದಾನದಲ್ಲಿ ಗಣೇಶೊತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

Banglore News: ಚಾಮರಾಜಪೇಟೆ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಗಲ್ಲ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿತ್ತು.ಆದರೆ ಇದೀಗ ಮತ್ತೆ ಅನುಮತಿ ಅರ್ಜಿ ಪರಿಶೀಲಿಸಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್...

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್ ಹಾಕಿದ ಹೈಕೋರ್ಟ್

Banglore News: ಚಾಮರಾಜಪೇಟೆ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಗಲ್ಲ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಇಂದು(ಆ.25) ಆದೇಶ ಹೊರಡಿಸಿದೆ. ಚಾಮರಾಜಪೇಟೆ ಮೈದಾನದಲ್ಲಿ 11 ದಿನ ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ...
- Advertisement -spot_img

Latest News

ಹುಬ್ಬಳ್ಳಿ ಕೇಸ್ ಆರೋಪಿ ಅಂತ್ಯಕ್ರಿಯೆ ಬಗ್ಗೆ ಹುಬ್ಬಳ್ಳಿ ಕಮಿಷನರ್ ಶಶಿಕುಮಾರ್ ರಿಯಾಕ್ಷನ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್.ಸಶಿಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದು, ಮೊನ್ನೆ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಮಗುವಿನ ಹತ್ಯೆ ಆಗಿತ್ತು. ಆರೋಪಿ ತಪ್ಪಿಸಿಕೊಳ್ಳುವ...
- Advertisement -spot_img