ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯಭಾಗದಲ್ಲಿ ಇರುವ ಚೆನ್ನಮ್ಮ ವರ್ತುಲದ ಪಕ್ಕದಲ್ಲಿರುವ ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ- ಧಾರವಾಡ ಪಾಲಿಕೆ ಇಂದು ಅಧಿಕೃತವಾಗಿ ಅನುಮತಿ ನೀಡಿದ್ದು, ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಹಾ ಮಂಡಳಿಗೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅನುಮತಿ ಪತ್ರ ನೀಡಿದ್ದಾರೆ.
https://youtu.be/dh9MWoAsCow?si=72AteasFUxqSlprq
ಮೂರು ದಿನಗಳ ಕಾಲ ಪಾಲಿಕೆ ಒಡೆತನದ...
Hubballi News : ಅದು ಐತಿಹಾಸಿಕ ಮೈದಾನ.ಆ ಮೈದಾನದಲ್ಲಿ ಇದೀಗ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ನಡೆಯುತ್ತಿರೋ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಗಣೇಶ ಚತುರ್ಥಿಗೆ ಇನ್ನೇನು ಕೆಲವೇ ದಿನಗಳ ಬಾಕಿ ಇರೋ ಹಿನ್ನೆಲೆ ಒಂದೆಡೆ ಕೆಲ ಸಂಘಟನೆಗಳಿಂದ ವಿರೋಧ ವ್ಯಕ್ತವಾದ್ರೆ, ಹಿಂದೂ ಸಂಘಟನೆಗಳಿಂದ ಮೈದಾನದಲ್ಲಿ ಗಣೇಶನನ್ನ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ ಅನ್ನೋ ಹಠ ಹೆಚ್ಚಾಗಿದೆ.
ಹುಬ್ಬಳ್ಳಿಯ...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...