Wednesday, March 18, 2026

educatio department

ಪದವಿಯಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗಳಿಗೆ ಬಿಟ್ಟಿದ್ದು. ಒತ್ತಡ ಬೇಡ : ಶಿಕ್ಷಣ ಇಲಾಖೆಯಿಂದ ಸೂಚನೆ

ಬೆಂಗಳೂರು: ಪದವಿ ವ್ಯಾಸಂಗದಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗೆ ಬಿಟ್ಟದ್ದು, ಒತ್ತಡ ಬೇಡ. ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಳ್ಳುವ ವಿಚಾರ ವಿದ್ಯಾರ್ಥಿಗಳ ಸ್ವಹಿತಾಸಕ್ತಿಗೆ ಬಿಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚನೆ ನೀಡಿದೆ. ಕನ್ನಡ ಆಯ್ಕೆ ಮಾಡಿಕೊಳ್ಳಲಿಚ್ಛಿಸದ ವಿದ್ಯಾರ್ಥಿಗಳಿಗೆ ಒತ್ತಾಯ ಬೇಡವೆಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img