Saturday, May 2, 2026

educatio department

ಪದವಿಯಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗಳಿಗೆ ಬಿಟ್ಟಿದ್ದು. ಒತ್ತಡ ಬೇಡ : ಶಿಕ್ಷಣ ಇಲಾಖೆಯಿಂದ ಸೂಚನೆ

ಬೆಂಗಳೂರು: ಪದವಿ ವ್ಯಾಸಂಗದಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗೆ ಬಿಟ್ಟದ್ದು, ಒತ್ತಡ ಬೇಡ. ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಳ್ಳುವ ವಿಚಾರ ವಿದ್ಯಾರ್ಥಿಗಳ ಸ್ವಹಿತಾಸಕ್ತಿಗೆ ಬಿಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚನೆ ನೀಡಿದೆ. ಕನ್ನಡ ಆಯ್ಕೆ ಮಾಡಿಕೊಳ್ಳಲಿಚ್ಛಿಸದ ವಿದ್ಯಾರ್ಥಿಗಳಿಗೆ ಒತ್ತಾಯ ಬೇಡವೆಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img