ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಅದೇನಂದ್ರೆ, 5 ಮತ್ತು 8ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಫೇಲ್ ಆದಲ್ಲಿ ಮತ್ತೆ ಓದಬೇಕಾಗುತ್ತದೆ. ಕೇಂದ್ರ ಸರ್ಕಾರ ಇಂಥದ್ದೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ಹೌದು ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು ಕಾಯ್ದೆ ನಿಯಮ 2010ಕ್ಕೆ...
ಕೆಲವು ವರ್ಷಗಳ ಹಿಂದೆ ಬಹಳಷ್ಟು ಬೇಡಿಕೆಯಲ್ಲಿದ್ದ ಎಂ.ಬಿ.ಎ.-ಮಾಸ್ಟರ್ ಆಫ್ ಬಿಸಿನೆಸ್ ಆಡ್ಮಿನಿಸ್ಟ್ರೇಷನ್ ಗೆ ಬೇಡಿಕೆ ತೀರ ಕುಸಿದಿದೆ. ಸದ್ಯ ಈ ರೀತಿಯ ಪ್ರಶ್ನೆ ಎದುರಾಗಿದೆ. ಯಾಕಂದ್ರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪ್ರವೇಶ ಪರೀಕ್ಷೆ ಪಿ.ಜಿ. ಸಿಇಟಿ-2024ರ ಮೂರು ಸುತ್ತಿನ ಕೌನ್ಸಲಿಂಗ್ ನಂತರವೂ ರಾಜ್ಯದ ಸರ್ಕಾರಿ ಮತ್ತು ಖಾಸಗಿ ಮಹಾವಿದ್ಯಾಲಯಗಳಲ್ಲಿ ಪ್ರವೇಶಕ್ಕೆ ಇದ್ದ 21,194...
ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಶಿಕ್ಷಕರ ದಿನಾಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಹೆಸರು ಕೈಬಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.
https://youtu.be/ZLxzXi_OouM?si=QgcOFNUcIrDH4sCc
ಪಟ್ಟಣ ಹೊರವಲಯದಲ್ಲಿರುವ ಗುಡ್ ನ್ಯೂಸ್ ಕಾಲೇಜಿನಲ್ಲಿ ಸೆ.6ರಂದು ಸರ್ವಪಲ್ಲಿ ರಾಧಾಕೃಷ್ಣನ ಅವರ ಜನ್ಮ ದಿನ ಪ್ರಯುಕ್ತ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ...
ಆತ್ಮೀಯರೇ,
ಬಡವರು, ಅನಾಥರು ಮತ್ತು ಆರ್ಥಿಕವಾಗಿ ಹಿಂದುಳಿದ 10ನೇ ತರಗತಿ ಮತ್ತು 2nd year ಪಿಯುಸಿ ಮುಗಿಸಿದ ಮಕ್ಕಳು ಇದ್ದಲ್ಲಿ, ಆರ್ ಪಿ ಸಿ ಲೇಔಟ್,ವಿಜಯನಗರ, ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಕಾಲೇಜಿನಲ್ಲಿ ಇಂಥ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು.
1st ಪಿ ಯು ಮತ್ತು 2nd ಪಿಯು ಹಾಗೂ 1st Year B.Com ಮತ್ತು 1st year...
ಗುವಾಹಟಿ: ದೇಶದಲ್ಲಿ ರಾಜಕಾರಣಿಗಳಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟಿದೆ. ಅದರಲ್ಲೂ, ಕೆಲವು ರಾಜಕಾರಣಿಗಳು, ನಾಯಕರಂತೂ ಬಾಯಿ ತೆರೆದರೆ ಸಾಕು, ವಿವಾದದ ಕಿಡಿ ಹೊತ್ತಿಸುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಅವರು ಇಂತಹ ವಿವಾದದ ಕಿಡಿ ಹೊತ್ತಿಸಿದ್ದಾರೆ. “ದೇಶದಲ್ಲಿ ಅತ್ಯಾಚಾರ, ದರೋಡೆ, ಕಳ್ಳತನ, ಲೂಟಿ ಮಾಡುವಲ್ಲಿ ಮುಸ್ಲಿಮರೇ...
Spiritual: ಜೀವನದ ಬಗ್ಗೆ ಹಲವು ನೀತಿಗಳನ್ನು ಹೇಳಿರುವ ಚಾಣಕ್ಯರು, ತಂದೆ ತಾಯಿಯ ಬಗ್ಗೆಯೂ ಕೆಲ ಮಾತುಗಳನ್ನು ಹೇಳಿದ್ದಾರೆ. ತಂದೆ ತಾಯಿ ಅಂದರೆ ಹೇಗಿರಬೇಕು..? ಎಂಥ ತಂದೆ ತಾಯಿ ಮಕ್ಕಳಿಗೆ ಒಳ್ಳೆಯ ದಾರಿ ತೋರಿಸುತ್ತಾರೆ..? ಎಂಥ ತಂದೆ ತಾಯಿ ಮಕ್ಕಳಿಗೆ ಶತ್ರುಗಳಾಗಿರುತ್ತಾರೆ ಅನ್ನೋ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಈ ಬಗ್ಗೆ ಮಾಹಿತಿ...
Hassan News: ಹಾಸನ: ಈ ಭೂಮಿ ಮೇಲೆ ಜನ್ಮ ತಾಳಿದ ಯಾರು ಶ್ರೀಮಂತರಲ್ಲ ಹಾಗೂ ಬಡವರಲ್ಲ ಎಲ್ಲಾರು ಸಮಾನರು ಆಗಿರುತ್ತಾರೆ. ಪ್ರತಿಯೊಬ್ಬರೂ ಶಿಕ್ಷಣ ಪಡೆಯುವುದರ ಮೂಲಕ ತಮ್ಮ ಗೌರವವನ್ನು ಹೆಚ್ಚಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧೀಕಾರದ ಅಧ್ಯಕ್ಷರಾದ ಟಿ.ಎನ್. ಇನವಳಿ...
ಈ ಮೊದಲು ನಾವು ಇದಕ್ಕೆ ಸಂಬಂಧಿಸಿದಂತೆ, ಎರಡು ಲೇಖನದ ಮೂಲಕ ನಿಮಗೆ ಮಾಹಿತಿ ನೀಡಿದ್ದೆವು. ಇದೀಗ ವಿದೇಶದಲ್ಲಿ ವ್ಯಾಸಂಗ ಮಾಡುವ ಬಗ್ಗೆ, ಮತ್ತು ಉದ್ಯೋಗ ಪಡೆಯುವ ಬಗ್ಗೆ ಮತ್ತಷ್ಟು ಮಾಹಿತಿಯನ್ನ ಶಿವಕೃಷ್ಣ ತಿಳಿಸಿದ್ದಾರೆ.
ಕೇರಿಯರ್ ಗ್ಯಾನ್ ನೇತೃತ್ವದ್ಲಲಿ, ಶಿವಕೃಷ್ಣ ಅವರ ಸಾರಥ್ಯದಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡಲು ಇಚ್ಛಿಸುವವರಿಗೆ, ಅನುಕೂಲ ಮಾಡಲಾಗುತ್ತದೆ. ಸ್ಕೋರ್ ಉತ್ತಮವಾಗಿದ್ದಲ್ಲಿ, ಸ್ಕಾಲರ್ಶಿಪ್, ವಿದ್ಯಾಭ್ಯಾಸದ...
ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ, ಅಲ್ಲೇ ಉದ್ಯೋಗ ಮಾಡುವುದೆಂದರೆ ತಮಾಷೆಯ ಮಾತಲ್ಲ. ಅದಕ್ಕಾಗಿ ಉತ್ತಮ ನಾಲೆಡ್ಜ್ ಇರುವುದು ಅತ್ಯಗತ್ಯ. ಅದೇ ರೀತಿ ನಿಮಗೂ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ, ಉದ್ಯೋಗವೂ ಹುಡುಕಿಕೊಳ್ಳಬೇಕೆಂಬ ಆಸೆ ಇದ್ದಲ್ಲಿ, ನೀವು ಕೇರಿಯರ್ ಗ್ಯಾನ್ ಪ್ರೈವೇಟ್ ಲಿಮಿಟೆಡ್ ನೇತೃತ್ವದಲ್ಲಿ, ಶಿವಕೃಷ್ಣ ಸಾರಥ್ಯದಲ್ಲಿ, ವಿದೇಶದಲ್ಲಿ ವಿದ್ಯಾಭ್ಯಾಸ ಪಡಿಯಬಹುದು. ಜೊತೆಗೆ ಪಾರ್ಟ್ ಟೈಮ್ ಕೆಲಸವೂ ಮಾಡಬಹುದು....
special news
ಈ ಆಧುನಿಕ ಯುಗದಲ್ಲಿ ರೋಬೋಟಕ್ ತಂತ್ರಜ್ಞಾನದಿಂದ ಎಲ್ಲಾ ಕೆಲಸವನ್ನು ವ್ಯಕ್ತಿಯ ಅಗತ್ಯವಿಲ್ಲದೆ ಮಾಡಲಾಗುತ್ತಿದೆ. ಆಸ್ಪತ್ರೆ. ಹೊಟೇಲ್ ಹೀಗೆ ಇನ್ನು ಹಲವಾರು ಕ್ಷೇತ್ರದಲ್ಲಿ ಮಾನವ ಬಲದ ಸಹಾಯವಿಲ್ಲದೆ ಕೆಸಗಳು ನಡೆಯುತ್ತಿವೆ. ಈಗಾಗಲೆ ಶಾಲೆಗಳಲ್ಲಿಯಾ ಸಹ ಡಿಜಿಟಲ್ ಡಿಟಿಪಿ ಮುಖಾಂತರ ಶಾಲೆಗಳಲ್ಲಿ ಮಕ್ಕಳಿಗೆ ಪಾಠ ಮಾಡಿತಿದ್ದರು . ಕೋರೋನಾ ನಂತರ ಮಕ್ಕಳ ವಿದ್ಯಾಭ್ಯಾಸಕ್ಕೆ ದಕ್ಕೆ ಆಗಬಾರದು...
Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...