Thursday, April 2, 2026

education departement

26 ಸಾವಿರ ಶಿಕ್ಷಕರ ನೇಮಕಾತಿಗೆ ಗ್ರೀನ್‌ಸಿಗ್ನಲ್

ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದ್ದು, ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23ರಿಂದ ನವೆಂಬರ್ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ...

India Visit : ಅಮೆರಿಕಾದ ಉನ್ನತ ಶೈಕ್ಷಣಿಕ, ಸಾಂಸ್ಕೃತಿಕ ರಾಜತಾಂತ್ರಿಕ ಲೀ ಸ್ಯಾಟರ್‌ಫೀಲ್ಡ್ ಭಾರತಕ್ಕೆ ಆಗಮನ

ಅಂತರಾಷ್ಟ್ರೀಯ ಸುದ್ದಿ: ಅಮೆರಿಕಾದ ಉನ್ನತ ಮತ್ತು ಸಾಂಸ್ಕೃತಿಕ ರಾಜತಾಂತ್ರಿಕರೊಬ್ಬರು ಈ ವಾರ ಭಾರತಕ್ಕೆ ಪ್ರಯಾಣಿಸಲಿದ್ದು, G20 ಸಂಸ್ಕೃತಿ ಸಚಿವಾಲಯದಲ್ಲಿ ಪಾಲ್ಗೊಳ್ಳಲು ಮತ್ತು ದ್ವಿಪಕ್ಷೀಯ ವಿಷಯಗಳ ಕುರಿತು ತಮ್ಮ ಭಾರತೀಯ ಸಹವರ್ತಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ. ಭಾರತದಲ್ಲಿ ಆಗಸ್ಟ್ 22 ರಿಂದ 27 ರವರೆಗೆ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಸಹಾಯಕ ಕಾರ್ಯದರ್ಶಿ (ಇಸಿಎ) ಲೀ ಸ್ಯಾಟರ್‌ಫೀಲ್ಡ್ ಅವರ...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img