ಕರ್ನಾಟಕ ರಾಜ್ಯ ಸರ್ಕಾರದ ಜಾತಿ ಗಣತಿ ಮತ್ತು ಶಾಲಾ ರಜೆ ವಿಸ್ತರಣೆ ವಿಚಾರದಲ್ಲಿ ಬಿಜೆಪಿ, ವಿಶೇಷವಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿ ಕೂಡ ಸ್ಪಷ್ಟವಾದ ಗುರಿ, ನಿರ್ದಿಷ್ಟ ಉದ್ದೇಶ ಇಲ್ಲದ ರಾಹುಲ್ ಗಾಂಧಿಯಂತೆ ಅಂತ ವ್ಯಂಗ್ಯವಾಡಿದ್ದಾರೆ. ಈ ಪ್ರಕ್ರಿಯೆ ವಿದ್ಯಾರ್ಥಿಗಳ ಭವಿಷ್ಯವನ್ನು ನಾಶಮಾಡುತ್ತದೆ...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...