Monday, May 4, 2026

Education Expo

Public TV ವಿದ್ಯಾಪೀಠ ಶಿಕ್ಷಣ ಮೇಳದಲ್ಲಿ ಭಾಗವಹಿಸಿ, ಬಂಪರ್ ಬಹುಮಾನ ಗೆಲ್ಲಿ..

Bengaluru News: 10ನೇ ತರಗತಿ, ಸೆಕೆಂಡ್ ಪಿಯುಸಿ ಮುಗಿಸಿ, ಮುಂದಿನ ಭವಿಷ್ಯದ ಬಗ್ಗೆ ಯೋಚಿಸುತ್ತಿರುವ, ಯಾವ ಕೋರ್ಸ್‌ ಮಾಡುವುದು ಉತ್ತಮ ಅಂತಾ ಹುಡುಕುತ್ತಿರುವ ವಿದ್ಯಾರ್ಥಿಗಳಿಗಾಗಿಯೇ ಪಬ್ಲಿಕ್ ಟಿವಿ ಶಿಕ್ಷಣ ಮೇಳ ಆಯೋಜಿಸಿದೆ. ಬೆಂಗಳೂರಿನ ಅರಮನೆ ಮೈದಾನದ, ಗಾಯತ್ರಿ ವಿಹಾರದಲ್ಲಿ ಈ ಶಿಕ್ಷಣ ಮೇಳ ನಡೆಯುತ್ತಿದ್ದು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು, ಉಚಿತವಾಗಿ ಈ ಮೇಳದಲ್ಲಿ...
- Advertisement -spot_img

Latest News

Political News: ಬಹುಮತ ಸಾಧಿಸಿದ ದಳಪತಿ ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ...
- Advertisement -spot_img