ಬೆಂಗಳೂರು: ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಪಟ್ಟಿ ಪ್ರಕಟವಾಗಿದ್ದು, ಈ ಸಮಯದಲ್ಲಿ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ 60 ಸಾವಿರ ಶಿಕ್ಷಕರನ್ನ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಬಳಸಿಕೊಳ್ಳಲು ಮುಂದಾಗಿದೆ. ಹೀಗಾಗಿ ಶಿಕ್ಷಣ ಇಲಾಖೆ ವಿರುದ್ಧ ವಿಧಾನ ಪರಿಷತ್ ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದು,...
Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದ...