https://youtu.be/siTN9hOCcXU
ಪಠ್ಯ ಪುಸ್ತಕಗಳ ಪರಿಷ್ಕರಣಾ ಕಾರ್ಯ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಪುನಃ ಮತ್ತೆ ಸಮಿತಿ ರಚನೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ.ಬೊಮ್ಮಾಯಿ , ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅವಧಿ ಮುಗಿದಿರುವ ಕಾರಣ ನಿನ್ನೆಯಷ್ಟೇ ಆ ಸಮಿತಿಯನ್ನು ವಿಸರ್ಜಿಸಲಾಗಿದೆ. ಮತ್ತೆ ಹೊಸ ಸಮಿತಿ ಮಾಡುವ...
ಹಿಜಾಬ್ ವಿವಾದ (Hijab Controversy) ಈಗ ರಾಜ್ಯದಾದ್ಯಂತ ಭಾರೀ ವಿವಾದವನ್ನು ಉಂಟುಮಾಡಿದ್ದು, ಈಗ ಅದು ತಾರಕಕ್ಕೇರಿದೆ. ರಾಜಕೀಯದ ರಾಜಕಾರಣಿಗಳು ಇದನ್ನು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದು, ಹಲವಾರು ರಾಜಕಾರಣಿಗಳು ಹಲವಾರು ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಈಗ ಈ ವಿವಾದ ಕೋರ್ಟ್ ನಲ್ಲಿ ಇದ್ದು (The dispute is in court), ಇಂದು ತೀರ್ಮಾನ...
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹಿಜಾಬ್ ವಿವಾದ (Hijab Controversy) ಕುರಿತಂತೆ ನೀಡಿರುವ ಹೇಳಿಕೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ (Education Minister BC Nagesh) ತಿರುಗೇಟು ನೀಡಿದ್ದಾರೆ. ಮಕ್ಕಳ ಭವಿಷ್ಯದ ವಿಚಾರದಲ್ಲಿ ರಾಜಕೀಯ ಮಾಡಬೇಡಿ, ನೀವು ಮಂತ್ರಿಯಾಗಿದ್ದಾಗ ಸಮವಸ್ತ್ರ (Uniform) ನಿಯಮವನ್ನು ರೂಪಿಸಲಾಗಿದೆ. ಆಡಳಿತ ಮಂಡಳಿ ಒಪ್ಪಿದ...