www.karnatakatv.net: ಉನ್ನತ ಶಿಕ್ಷಣದ ಗುಣಮಟ್ಟವನ್ನು ಮೇಲ್ದರ್ಜೆಗೇರಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಹಾಗೇ ಒಂದು ಗಂಟೆ ಸಾಮಾನ್ಯ ತರಗತಿಯನ್ನು 45 ನಿಮಿಷಗಳ ಬೋಧನೆ ಮತ್ತು 15 ನಿಮಿಷಗಳ ಆಂತರಿಕ ಮೌಲ್ಯಮಾಪನ ಎಂದು ವಿಂಗಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದರು.
ಭಾರತೀಯ ಶಿಕ್ಷಣ ಮಂಡಲ ಸಹಯೋಗದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯ ಮತ್ತು ಬಳ್ಳಾರಿ...
www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿದ್ದು ನಮಗೆಲ್ಲ ಸಂತೋಷ ತಂದಿದೆ, ಬೊಮ್ಮಾಯಿ ಅವರಿಗೆ ವಿವಿಧ ಕ್ಷೇತ್ರದಲ್ಲಿ ಅನೂಭವವಿದ್ದು ನಮಗೆಲ್ಲ ವಿಶ್ವಾಸವಿದೆ ಅವರು ತಮ್ಮ ನಾಯಕತ್ವವನ್ನು ಅಭಿವೃದ್ಧಿ ಪತದಲ್ಲಿ ಸಾಗಿ ಹಾಗೇ ನಮ್ಮ ರಾಜ್ಯವನ್ನು ಬಹಳ ಎತ್ತರದ ಸ್ಥಾನದಲ್ಲಿ ನೋಡಬೇಕು ಎಂದು ಬಯಸುತ್ತೆವೆ ಅದಕ್ಕೆ...