ಕರ್ನಾಟಕದಲ್ಲಿ ಕನ್ನಡ ಮಾತನಾಡಬಾರದು. ಮಾತನಾಡಿದ್ರೆ ದಂಡ ಹಾಕ್ತಾರಂತೆ. ಇದೆಂಥಾ ವಿಚಿತ್ರ ಆಲ್ವಾ? ಕರ್ನಾಟಕದಲ್ಲಿ ಕನ್ನಡ ಮಾತನಾಡೋಕೆ ಬೇರೆಯವರ ಪರ್ಮಿಷನ್ ಕೇಳಬೇಕಾದ ಪರಿಸ್ಥಿತಿ ಕನ್ನಡಿಗರಿಗೆ ಬಂದೊದಗಿದೆ. ಹೌದು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿನ ಖ್ಯಾತ ಶಾಲೆಯಲ್ಲಿ ಕನ್ನಡ ಮಾತನಾಡೋ ಹಾಗಿಲ್ಲ. ವಿದ್ಯಾರ್ಥಿಗಳು ಕನ್ನಡದಲ್ಲಿ ಮಾತನಾಡಿದರೆ ದಂಡ ವಿಧಿಸುತ್ತಿದೆ ಎಂಬ ಗಂಭೀರ ಆರೋಪದ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕನ್ನಡ...
ಕೃಷಿಯಲ್ಲಿ ಹೊಸತನ ಹುಟ್ಟು ಹಾಕುವ ಮೂಲಕ ಅನ್ನದಾತ ಒಂದಿಲ್ಲೊಂದು ಉತ್ಪಾದನೆ ಕಾರ್ಯ ಮಾಡುತ್ತಿದ್ದಾನೆ. ಕಬ್ಬಿನಿಂದ ಬೆಲ್ಲ ತಯಾರಿಸುತ್ತಾನೆ. ಸಕ್ಕರೆ ತಯಾರಿಸುತ್ತಾನೆ. ಆದ್ರೆ ಇದು ಸಾಮಾನ್ಯ. ಇದೀಗ...