Friday, July 24, 2026

education

ಖಾಸಗಿ ಶಾಲೆಗಳ ಲಕ್ಷ ಲಕ್ಷ ಫೀಸ್‌ಗೆ ಇಂದೇ ಗುಡ್‌ಬೈ ಹೇಳಿ – ಉಚಿತವಾಗಿ ಓದಿಸಿ 12ನೇ ತರಗತಿವರೆಗೆ!

ತಮ್ಮ ಮಕ್ಕಳನ್ನು ಉತ್ತಮ CBSE ಶಾಲೆಯಲ್ಲಿ ಓದಿಸಬೇಕು ಎಂಬ ಆಸೆ ಪ್ರತಿಯೊಬ್ಬ ಪೋಷಕರಿಗೂ ಇರುತ್ತದೆ. ಆದರೆ ಖಾಸಗಿ ಶಾಲೆಗಳ ದುಬಾರಿ ಶುಲ್ಕ ತೆರಲು ಎಲ್ಲರಿಂದಲೂ ಸಾಧ್ಯವಾಗುವುದಿಲ್ಲ. ಇಂತಹ ಪೋಷಕರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿಯೊಂದು ಸಿಕ್ಕಿದೆ! ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 6 ರಿಂದ 12ನೇ ತರಗತಿಯವರೆಗೆ ವಸತಿ ಸಹಿತ ಸಂಪೂರ್ಣ ಉಚಿತ ಇಂಗ್ಲಿಷ್ ಮೀಡಿಯಂ CBSE...

ಅಧಿಕಾರಿಗಳಿಗೆ ಜಿ. ಪರಮೇಶ್ವರ್‌ ಫುಲ್‌ ಚಾರ್ಜ್‌!

ತುಮಕೂರು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತದ ವಿಚಾರ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಇಬ್ಬರು ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಶೀಲಾ ಹಾಲ್ಕುರಿಕೆ ಸಾಮಾಜಿಕ ಕಾರ್ಯಕರ್ತೆ & ರಂಗಭೂಮಿ ನಟಿ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ರು. ಉಸ್ತುವಾರಿ ಸಚಿವರೂ ಆಗಿರುವ ಸಚಿವ ಜಿ. ಪರಮೇಶ್ವರ್, ಜಿಲ್ಲೆಯ...

ರಂಗೇರಿದ ಬಿಹಾರ ಚುನಾವಣೆ ಕಣ, ಮೋದಿ – ಅಮಿತ್ ಶಾ ಭರ್ಜರಿ ಪ್ರಚಾರ!

ಬಿಹಾರ: ಬಿಹಾರ ವಿಧಾನಸಭೆ ಚುನಾವಣೆಯ ತಯಾರಿಗಳು ತಾರಕಕ್ಕೇರುತ್ತಿವೆ. ಈ ವೇಳೆ, ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ವಿವಿಧ ಭಾಗಗಳಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಅವರು ಸಮಷ್ಟಿಪುರ್ ಮತ್ತು ಬೇಗುಸರಾಯ್ ಜಿಲ್ಲೆಗಳಲ್ಲಿ ಆಯೋಜಿಸಲಾದ ಎರಡು ಪ್ರಮುಖ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಸಭೆಗೂ ಮುನ್ನ ಸಮಾಜವಾದಿ...

100% ರಿಸಲ್ಟ್ ಬೇಕು! ಫಲಿತಾಂಶ ಆಟಕ್ಕೆ ಮಕ್ಕಳ ಭವಿಷ್ಯ ಬಲಿ

ವಿದ್ಯಾರ್ಥಿಗಳು ಜಾಣರಿಲ್ಲ ಅಂತ ಶಾಲೆಯಿಂದ ವರ್ಗಾವಣೆ ಪತ್ರ ಕೊಟ್ಟು ಶಾಲೆಯಿಂದ ಹೊರಹಾಕಿದ್ದಾರೆ. ಕೊಪ್ಪಳದಲ್ಲಿ 200ಕ್ಕೂ ಹೆಚ್ಚು ಮಕ್ಕಳ ಭವಿಷ್ಯ ಅಂಧಕಾರವಾಗುತ್ತಿದೆ. ಶೇಕಡ 100ರಷ್ಟು ಫಲಿತಾಂಶದ ಬೆನ್ನಲ್ಲೆ 'ಜಾಣರಿಲ್ಲದ' ಮಕ್ಕಳಿಗೆ ಖಾಸಗಿ ಶಾಲೆಗಳು ಬಾಗಿಲು ಮುಚ್ಚಿದ ಘಟನೆ ಬೆಳಕಿಗೆ ಬಂದಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇಕಡ 100 ಕ್ಕೆ 100 ಬರಬೇಕು ಅಂತ ಖಾಸಗಿ ಶಾಲೆಗಳು ಈ ನಿರ್ಧಾರ...

EDUCATION : 5,8ನೇ ಕ್ಲಾಸ್ ಸ್ಟುಡೆಂಟ್ಸ್ ಹುಷಾರ್! ನಿಮ್ಮನ್ನೂ ಫೇಲ್ ಮಾಡ್ತಾರೆ!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಕಿಂಗ್​ ನ್ಯೂಸ್​ ಕೊಟ್ಟಿದೆ. ಅದೇನಂದ್ರೆ, 5 ಮತ್ತು 8ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಫೇಲ್​ ಆದಲ್ಲಿ ಮತ್ತೆ ಓದಬೇಕಾಗುತ್ತದೆ. ಕೇಂದ್ರ ಸರ್ಕಾರ ಇಂಥದ್ದೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು ಕಾಯ್ದೆ ನಿಯಮ 2010ಕ್ಕೆ...

KARNATAKA : ಖಾಲಿ ಖಾಲಿ MBA ಸೀಟುಗಳು ಖಾಲಿ ! 41% ಸೀಟು ಕೇಳೋರೇ ಇಲ್ಲ

ಕೆಲವು ವರ್ಷಗಳ ಹಿಂದೆ ಬಹಳಷ್ಟು ಬೇಡಿಕೆಯಲ್ಲಿದ್ದ ಎಂ.ಬಿ.ಎ.-ಮಾಸ್ಟರ್ ಆಫ್ ಬಿಸಿನೆಸ್ ಆಡ್ಮಿನಿಸ್ಟ್ರೇಷನ್ ಗೆ ಬೇಡಿಕೆ ತೀರ ಕುಸಿದಿದೆ. ಸದ್ಯ ಈ ರೀತಿಯ ಪ್ರಶ್ನೆ ಎದುರಾಗಿದೆ. ಯಾಕಂದ್ರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪ್ರವೇಶ ಪರೀಕ್ಷೆ ಪಿ.ಜಿ. ಸಿಇಟಿ-2024ರ ಮೂರು ಸುತ್ತಿನ ಕೌನ್ಸಲಿಂಗ್ ನಂತರವೂ ರಾಜ್ಯದ ಸರ್ಕಾರಿ ಮತ್ತು ಖಾಸಗಿ ಮಹಾವಿದ್ಯಾಲಯಗಳಲ್ಲಿ ಪ್ರವೇಶಕ್ಕೆ ಇದ್ದ 21,194...

Dharwad : ಸಚಿವರ ಹೆಸರೇ ಮರೆತ ಶಿಕ್ಷಣ ಇಲಾಖೆ

ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಶಿಕ್ಷಕರ ದಿನಾಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಹೆಸರು ಕೈಬಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ. https://youtu.be/ZLxzXi_OouM?si=QgcOFNUcIrDH4sCc ಪಟ್ಟಣ ಹೊರವಲಯದಲ್ಲಿರುವ ಗುಡ್ ನ್ಯೂಸ್ ಕಾಲೇಜಿನಲ್ಲಿ ಸೆ.6ರಂದು ಸರ್ವಪಲ್ಲಿ ರಾಧಾಕೃಷ್ಣನ ಅವರ ಜನ್ಮ ದಿನ ಪ್ರಯುಕ್ತ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ...

ಬಡವರು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ

ಆತ್ಮೀಯರೇ, ಬಡವರು, ಅನಾಥರು ಮತ್ತು ಆರ್ಥಿಕವಾಗಿ ಹಿಂದುಳಿದ 10ನೇ ತರಗತಿ ಮತ್ತು 2nd year ಪಿಯುಸಿ ಮುಗಿಸಿದ ಮಕ್ಕಳು ಇದ್ದಲ್ಲಿ, ಆರ್ ಪಿ ಸಿ ಲೇಔಟ್,ವಿಜಯನಗರ, ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಕಾಲೇಜಿನಲ್ಲಿ ಇಂಥ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು. 1st ಪಿ ಯು ಮತ್ತು 2nd ಪಿಯು ಹಾಗೂ 1st Year B.Com ಮತ್ತು 1st year...

ಅತ್ಯಾಚಾರ, ದರೋಡೆ ಮಾಡುವುದರಲ್ಲಿ ಮುಸ್ಲಿಮರೇ ನಂ.1 ಎಂದ ರಾಜಕಾರಣಿ ಅಜ್ಮಲ್;‌ ಭಾರಿ ವಿವಾದ

ಗುವಾಹಟಿ: ದೇಶದಲ್ಲಿ ರಾಜಕಾರಣಿಗಳಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟಿದೆ. ಅದರಲ್ಲೂ, ಕೆಲವು ರಾಜಕಾರಣಿಗಳು, ನಾಯಕರಂತೂ ಬಾಯಿ ತೆರೆದರೆ ಸಾಕು, ವಿವಾದದ ಕಿಡಿ ಹೊತ್ತಿಸುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಆಲ್‌ ಇಂಡಿಯಾ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌ ಮುಖ್ಯಸ್ಥ ಬದ್ರುದ್ದೀನ್‌ ಅಜ್ಮಲ್‌ ಅವರು ಇಂತಹ ವಿವಾದದ ಕಿಡಿ ಹೊತ್ತಿಸಿದ್ದಾರೆ. “ದೇಶದಲ್ಲಿ ಅತ್ಯಾಚಾರ, ದರೋಡೆ, ಕಳ್ಳತನ, ಲೂಟಿ ಮಾಡುವಲ್ಲಿ ಮುಸ್ಲಿಮರೇ...

ಮಕ್ಕಳಿಗೆ ಶಿಕ್ಷಣ ನೀಡದ ಪೋಷಕರು, ಮಕ್ಕಳಿಗೆ ಶತ್ರುಗಳಿದ್ದಂತೆ..

Spiritual: ಜೀವನದ ಬಗ್ಗೆ ಹಲವು ನೀತಿಗಳನ್ನು ಹೇಳಿರುವ ಚಾಣಕ್ಯರು, ತಂದೆ ತಾಯಿಯ ಬಗ್ಗೆಯೂ ಕೆಲ ಮಾತುಗಳನ್ನು ಹೇಳಿದ್ದಾರೆ. ತಂದೆ ತಾಯಿ ಅಂದರೆ ಹೇಗಿರಬೇಕು..? ಎಂಥ ತಂದೆ ತಾಯಿ ಮಕ್ಕಳಿಗೆ ಒಳ್ಳೆಯ ದಾರಿ ತೋರಿಸುತ್ತಾರೆ..? ಎಂಥ ತಂದೆ ತಾಯಿ ಮಕ್ಕಳಿಗೆ ಶತ್ರುಗಳಾಗಿರುತ್ತಾರೆ ಅನ್ನೋ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಈ ಬಗ್ಗೆ ಮಾಹಿತಿ...
- Advertisement -spot_img

Latest News

Koppala: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Koppala News: ಕೊಪ್ಪಳದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಾಯಕರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ...
- Advertisement -spot_img