special news
ಈ ಆಧುನಿಕ ಯುಗದಲ್ಲಿ ರೋಬೋಟಕ್ ತಂತ್ರಜ್ಞಾನದಿಂದ ಎಲ್ಲಾ ಕೆಲಸವನ್ನು ವ್ಯಕ್ತಿಯ ಅಗತ್ಯವಿಲ್ಲದೆ ಮಾಡಲಾಗುತ್ತಿದೆ. ಆಸ್ಪತ್ರೆ. ಹೊಟೇಲ್ ಹೀಗೆ ಇನ್ನು ಹಲವಾರು ಕ್ಷೇತ್ರದಲ್ಲಿ ಮಾನವ ಬಲದ ಸಹಾಯವಿಲ್ಲದೆ ಕೆಸಗಳು ನಡೆಯುತ್ತಿವೆ. ಈಗಾಗಲೆ ಶಾಲೆಗಳಲ್ಲಿಯಾ ಸಹ ಡಿಜಿಟಲ್ ಡಿಟಿಪಿ ಮುಖಾಂತರ ಶಾಲೆಗಳಲ್ಲಿ ಮಕ್ಕಳಿಗೆ ಪಾಠ ಮಾಡಿತಿದ್ದರು . ಕೋರೋನಾ ನಂತರ ಮಕ್ಕಳ ವಿದ್ಯಾಭ್ಯಾಸಕ್ಕೆ ದಕ್ಕೆ ಆಗಬಾರದು...
ಪೆನ್ಸಿಲ್ನಿಂದ ನಾವು ಬರೆಯುತ್ತೇವೆ. ಮತ್ತು ರಬ್ಬರ್ನಿಂದ ತಪ್ಪಾದ ಅಕ್ಷರವನ್ನು ನಾವು ಅಳಿಸುತ್ತೇವೆ. ಬದುಕು ಅನ್ನೋದು ಪೆನ್ಸಿಲ್ ಇದ್ದ ಹಾಗೆ. ಅಲ್ಲಿ ತಪ್ಪಾಗುತ್ತದೆ. ಆದ ತಪ್ಪನ್ನ ರಬ್ಬರ್ ರೀತಿ ಅಳಿಸಿ ಹಾಕಿ, ಹೊಸತಾಗಿ ಬರೆಯುವುದೇ ಜಾಣತನ. ಇಂದು ನಾವು ಈ ಪೆನ್ಸಿಲ್ ಮತ್ತು ರಬ್ಬರ್ಗೆ ಸಂಬಂಧ ಪಟ್ಟ ಕಥೆಯೊಂದನ್ನ ಹೇಳಲಿದ್ದೇವೆ.
ಬುದ್ಧಿಮಾಂದ್ಯ ಮತ್ತು ವಿಕಲಾಂಗ ಮಕ್ಕಳು ಹುಟ್ಟೋದಕ್ಕೆ...
state news
ಬೆಂಗಳೂರು(ಫೆ.21): ಸಂಪೂರ್ಣ ಕೋವಿಡ್ ಮುಕ್ತವಾಗಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಹಿನ್ನಲೆ ಯಾವುದೇ ತರಹದ ಅಡಚಣೆ ಬಾರದಂತೆ ಪರೀಕ್ಷೆ ನಡೆಸುವುದು ಶಿಕ್ಷಣ ಇಲಾಖೆಯ ಜವಾಬ್ದಾರಿ ಎಂದು ಮಾರ್ಚ್ ತಿಂಗಳಿಂದ ಮೆಟ್ರಿಕ್ ಮತ್ತು ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆ ವಿಧಾನಸೌಧದಲ್ಲಿ ಇಂದು (ಫೆಬ್ರವರಿ 21) ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ...
ದೆಹಲಿ: ಶಿಕ್ಷಣ ಭೋದನಾ ಶುಲ್ಕ ಯಾವಗಲೂ ಕೈಗೆಟುಕುವಂತಿರಬೇಕು ಅದು ವ್ಯಾಪಾರವಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮೆಡಿಕಲ್ ಕಾಲೇಜುಗಳ ಭೋಧನಾ ಶುಲ್ಕವನ್ನು ವಾರ್ಷಿಕ 24 ಲಕ್ಷಕ್ಕೆ ಹೆಚ್ಚಿಸಿದ್ದ ಸರ್ಕಾರದ ನಿರ್ಧಾರವನ್ನು ರದ್ದುಮಾಡಿ ಆಂಧ್ರಪ್ರದೇಶದ ಹೈಕೋರ್ಟ್ ಕ್ರಮ ಎತ್ತಿ ಹಿಡಿಯಿತು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಾರಾಯಣ ಮೆಡಿಕಲ್ ಕಾಲೇಜು ಮತ್ತು ಆಂಧ್ರಪ್ರದೇಶದ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದವು. ನಾರಾಯಣ ಮೆಡಿಕಲ್...
National News:
ಪ್ರಧಾನಿ ನರೇಂದ್ರ ಮೋದಿ ಶಿಕ್ಷಕರ ದಿನದಂದು ಭರ್ಜರಿ ಗಿಫ್ಟ್ ನೀಡಿದ್ದಾರೆ. ಹೌದು ಶಿಕ್ಷಕರ ದಿನವಾದ ಇಂದು ಪ್ರಧಾನಿ ಶಾಲೆಗಳಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಪ್ರಧಾನ ಮಂತ್ರಿ ರೈಸಿಂಗ್ ಇಂಡಿಯಾ ಯೋಜನೆಯಡಿಯಲ್ಲಿ ದೇಶದ 14,500 ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣ ಮಾಡುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿ...
ಕಲಬುರಗಿ: ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಎಂದ ಶಿಕ್ಷಣ ಸಚಿವರು ಈಗ ಶೂ, ಸಾಕ್ಸ್ ಬಗ್ಗೆ ಕೇಳಿದ್ದಕ್ಕೆ ಸಿಡಿಮಿಡಿ ಪಠ್ಯ ಪುಸ್ತಕ ಖರ್ಚು-ವೆಚ್ಚ ಅಂದಿದ್ದಕ್ಕೆ ಮಾಧ್ಯಮಗೋಷ್ಠಿ ಅರ್ಧಕ್ಕೇ ಮೊಟಕುಗೊಳಿಸಿದ್ದಾರೆ.
ಹೌದು ಕಲಬುರಗಿಯಲ್ಲಿ ನಡೆಯತ್ತಿದ್ದ ಪತ್ರಿಕಾಗೋಷ್ಠಿಯಲ್ಲಿ ವರ್ಷ ಶೂ-ಸಾಕ್ಸ್ ಕೊಡ್ತಿರೋ ಇಲ್ವೋ ಎಂಬ ಪ್ರಶ್ನೆಗೆ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ....
https://www.youtube.com/watch?v=mGWDouNlKq0
ಮೊದಲ ಭಾಗದಲ್ಲಿ ನಾವು ಮನುಷ್ಯ ಅವಶ್ಯಕತೆ ಇದ್ದಾಗಷ್ಟೇ ಬಳಸಬೇಕಾದ 8 ವಸ್ತುಗಳಲ್ಲಿ ನಾಲ್ಕು ವಸ್ತುಗಳ ಬಗ್ಗೆ ನಾವು ನಿಮಗೆ ಹೇಳಿದ್ದೆವು. ಈಗ ಮುಂದುವರಿದ ಭಾಗವಾಗಿ, ಇನ್ನುಳಿದ ನಾಲ್ಕು ವಸ್ತುಗಳು ಯಾವುದು. ಆ ವಸ್ತುವನ್ನ ಮನುಷ್ಯ ಯಾವಾಗ ಬಳಸಬೇಕು ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ..
ನಾಲ್ಕನೇಯದ್ದು ಧನ. ಇದು ತಾನು ಶ್ರೀಮಂತ ಎಂದು ಶೋಕಿ ಮಾಡುವವರಿಗೆ...
https://youtu.be/siTN9hOCcXU
ಪಠ್ಯ ಪುಸ್ತಕಗಳ ಪರಿಷ್ಕರಣಾ ಕಾರ್ಯ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಪುನಃ ಮತ್ತೆ ಸಮಿತಿ ರಚನೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ.ಬೊಮ್ಮಾಯಿ , ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅವಧಿ ಮುಗಿದಿರುವ ಕಾರಣ ನಿನ್ನೆಯಷ್ಟೇ ಆ ಸಮಿತಿಯನ್ನು ವಿಸರ್ಜಿಸಲಾಗಿದೆ. ಮತ್ತೆ ಹೊಸ ಸಮಿತಿ ಮಾಡುವ...
ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ತಂದೆ ತಾಯಿಯ ಕನಸು ತಮ್ಮ ಮಕ್ಕಳು ಚೆನ್ನಾಗಿ ಓದಬೇಕು, ಉತ್ತಮ ಉದ್ಯೋಗವನ್ನು ಪಡೆದುಕೊಳ್ಳಬೇಕು, ಉತ್ತಮ ನಾಗರಿಕನಾಗಿರಬೇಕು ಎಂದು ಸಾಕಷ್ಟು ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಹೀಗಾಗಿ ಮಕ್ಕಳು ವಿದ್ಯಾಭ್ಯಾಸದ ಕಡೆ ಗಮನ ಹರಿಸಬೇಕು, ಚೆನ್ನಾಗಿ ಓದಬೇಕು, ಜ್ಞಾನವೃದ್ಧಿ ಆಗಬೇಕು ಹಾಗೂ ಮಕ್ಕಳು ಏಕಾಗ್ರತೆಯನ್ನು ಹೊಂದಬೇಕು ಎಂದರೆ ಅವರ ಸ್ಟಡೀ ರೋಂಗಳಲ್ಲಿ ಕೆಲವು...