Wednesday, March 11, 2026

education

ವಿದೇಶದಲ್ಲಿ ವ್ಯಾಸಂಗ ಮಾಡಬೇಕೇ..? ಉದ್ಯೋಗ ಪಡೆಯಬೇಕೇ..? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

ಈ ಮೊದಲು ನಾವು ಇದಕ್ಕೆ ಸಂಬಂಧಿಸಿದಂತೆ, ಎರಡು ಲೇಖನದ ಮೂಲಕ ನಿಮಗೆ ಮಾಹಿತಿ ನೀಡಿದ್ದೆವು. ಇದೀಗ ವಿದೇಶದಲ್ಲಿ ವ್ಯಾಸಂಗ ಮಾಡುವ ಬಗ್ಗೆ, ಮತ್ತು ಉದ್ಯೋಗ ಪಡೆಯುವ ಬಗ್ಗೆ ಮತ್ತಷ್ಟು ಮಾಹಿತಿಯನ್ನ ಶಿವಕೃಷ್ಣ ತಿಳಿಸಿದ್ದಾರೆ. ಕೇರಿಯರ್ ಗ್ಯಾನ್ ನೇತೃತ್ವದ್ಲಲಿ, ಶಿವಕೃಷ್ಣ ಅವರ ಸಾರಥ್ಯದಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡಲು ಇಚ್ಛಿಸುವವರಿಗೆ, ಅನುಕೂಲ ಮಾಡಲಾಗುತ್ತದೆ. ಸ್ಕೋರ್ ಉತ್ತಮವಾಗಿದ್ದಲ್ಲಿ, ಸ್ಕಾಲರ್‌ಶಿಪ್, ವಿದ್ಯಾಭ್ಯಾಸದ...

ವಿದೇಶದಲ್ಲಿ ಪದವಿ ಶಿಕ್ಷಣ ಪಡೆಯಲು ಸುವರ್ಣ ಅವಕಾಶ

ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ, ಅಲ್ಲೇ ಉದ್ಯೋಗ ಮಾಡುವುದೆಂದರೆ ತಮಾಷೆಯ ಮಾತಲ್ಲ. ಅದಕ್ಕಾಗಿ ಉತ್ತಮ ನಾಲೆಡ್ಜ್ ಇರುವುದು ಅತ್ಯಗತ್ಯ. ಅದೇ ರೀತಿ ನಿಮಗೂ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ, ಉದ್ಯೋಗವೂ ಹುಡುಕಿಕೊಳ್ಳಬೇಕೆಂಬ ಆಸೆ ಇದ್ದಲ್ಲಿ, ನೀವು ಕೇರಿಯರ್ ಗ್ಯಾನ್ ಪ್ರೈವೇಟ್ ಲಿಮಿಟೆಡ್ ನೇತೃತ್ವದಲ್ಲಿ, ಶಿವಕೃಷ್ಣ ಸಾರಥ್ಯದಲ್ಲಿ, ವಿದೇಶದಲ್ಲಿ ವಿದ್ಯಾಭ್ಯಾಸ ಪಡಿಯಬಹುದು. ಜೊತೆಗೆ ಪಾರ್ಟ್‌ ಟೈಮ್ ಕೆಲಸವೂ ಮಾಡಬಹುದು....

ಮಕ್ಕಳ ಶಿಕ್ಷಣಕ್ಕಾಗಿ ರೋಬೋಟ್ ಅಭಿವೃದ್ದಿ ಪಡಿಸಿದ ಕನ್ನಡಿಗ ಮಶೇಲ್ಕರ್

special news ಈ ಆಧುನಿಕ ಯುಗದಲ್ಲಿ ರೋಬೋಟಕ್ ತಂತ್ರಜ್ಞಾನದಿಂದ ಎಲ್ಲಾ ಕೆಲಸವನ್ನು ವ್ಯಕ್ತಿಯ ಅಗತ್ಯವಿಲ್ಲದೆ ಮಾಡಲಾಗುತ್ತಿದೆ. ಆಸ್ಪತ್ರೆ. ಹೊಟೇಲ್  ಹೀಗೆ ಇನ್ನು ಹಲವಾರು ಕ್ಷೇತ್ರದಲ್ಲಿ ಮಾನವ ಬಲದ ಸಹಾಯವಿಲ್ಲದೆ  ಕೆಸಗಳು ನಡೆಯುತ್ತಿವೆ. ಈಗಾಗಲೆ ಶಾಲೆಗಳಲ್ಲಿಯಾ ಸಹ ಡಿಜಿಟಲ್ ಡಿಟಿಪಿ ಮುಖಾಂತರ ಶಾಲೆಗಳಲ್ಲಿ ಮಕ್ಕಳಿಗೆ ಪಾಠ ಮಾಡಿತಿದ್ದರು . ಕೋರೋನಾ ನಂತರ ಮಕ್ಕಳ ವಿದ್ಯಾಭ್ಯಾಸಕ್ಕೆ ದಕ್ಕೆ ಆಗಬಾರದು...

ಇದು ಪೆನ್ಸಿಲ್ ಮತ್ತು ರಬ್ಬರ್ ಕಥೆ..

ಪೆನ್ಸಿಲ್ನಿಂದ ನಾವು ಬರೆಯುತ್ತೇವೆ. ಮತ್ತು ರಬ್ಬರ್‌ನಿಂದ ತಪ್ಪಾದ ಅಕ್ಷರವನ್ನು ನಾವು ಅಳಿಸುತ್ತೇವೆ. ಬದುಕು ಅನ್ನೋದು ಪೆನ್ಸಿಲ್‌ ಇದ್ದ ಹಾಗೆ. ಅಲ್ಲಿ ತಪ್ಪಾಗುತ್ತದೆ. ಆದ ತಪ್ಪನ್ನ ರಬ್ಬರ್ ರೀತಿ ಅಳಿಸಿ ಹಾಕಿ, ಹೊಸತಾಗಿ ಬರೆಯುವುದೇ ಜಾಣತನ. ಇಂದು ನಾವು ಈ ಪೆನ್ಸಿಲ್ ಮತ್ತು ರಬ್ಬರ್‌ಗೆ ಸಂಬಂಧ ಪಟ್ಟ ಕಥೆಯೊಂದನ್ನ ಹೇಳಲಿದ್ದೇವೆ. ಬುದ್ಧಿಮಾಂದ್ಯ ಮತ್ತು ವಿಕಲಾಂಗ ಮಕ್ಕಳು ಹುಟ್ಟೋದಕ್ಕೆ...

ಪರೀಕ್ಷೆ ಹಿನ್ನೆಲೆ; ಶಿಕ್ಷಣ ಇಲಾಖೆಯಿಂದ ಮಹತ್ತ್ವದ ಸಭೆ

state news ಬೆಂಗಳೂರು(ಫೆ.21): ಸಂಪೂರ್ಣ ಕೋವಿಡ್ ಮುಕ್ತವಾಗಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಹಿನ್ನಲೆ ಯಾವುದೇ ತರಹದ ಅಡಚಣೆ ಬಾರದಂತೆ ಪರೀಕ್ಷೆ ನಡೆಸುವುದು ಶಿಕ್ಷಣ ಇಲಾಖೆಯ ಜವಾಬ್ದಾರಿ ಎಂದು ಮಾರ್ಚ್ ತಿಂಗಳಿಂದ ಮೆಟ್ರಿಕ್ ಮತ್ತು ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆ ವಿಧಾನಸೌಧದಲ್ಲಿ ಇಂದು (ಫೆಬ್ರವರಿ 21) ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ...

ಶಿಕ್ಷಣ ವ್ಯಾಪಾರವಲ್ಲ, ಬೋಧನಾ ಶುಲ್ಕ ಕೈಗೆಟುಕುವಂತಿರಬೇಕು : ಸುಪ್ರೀಂಕೋರ್ಟ್

ದೆಹಲಿ: ಶಿಕ್ಷಣ ಭೋದನಾ ಶುಲ್ಕ ಯಾವಗಲೂ ಕೈಗೆಟುಕುವಂತಿರಬೇಕು ಅದು ವ್ಯಾಪಾರವಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.  ಮೆಡಿಕಲ್ ಕಾಲೇಜುಗಳ ಭೋಧನಾ ಶುಲ್ಕವನ್ನು ವಾರ್ಷಿಕ 24 ಲಕ್ಷಕ್ಕೆ ಹೆಚ್ಚಿಸಿದ್ದ ಸರ್ಕಾರದ ನಿರ್ಧಾರವನ್ನು ರದ್ದುಮಾಡಿ ಆಂಧ್ರಪ್ರದೇಶದ ಹೈಕೋರ್ಟ್ ಕ್ರಮ ಎತ್ತಿ ಹಿಡಿಯಿತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಾರಾಯಣ ಮೆಡಿಕಲ್ ಕಾಲೇಜು ಮತ್ತು ಆಂಧ್ರಪ್ರದೇಶದ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದವು. ನಾರಾಯಣ ಮೆಡಿಕಲ್...

ಶಿಕ್ಷಕರ ದಿನದಂದು ಮೋದಿ ಭರ್ಜರಿ ಗಿಫ್ಟ್..!

National News: ಪ್ರಧಾನಿ ನರೇಂದ್ರ  ಮೋದಿ ಶಿಕ್ಷಕರ ದಿನದಂದು ಭರ್ಜರಿ ಗಿಫ್ಟ್ ನೀಡಿದ್ದಾರೆ. ಹೌದು ಶಿಕ್ಷಕರ ದಿನವಾದ ಇಂದು ಪ್ರಧಾನಿ ಶಾಲೆಗಳಿಗೆ  ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಪ್ರಧಾನ ಮಂತ್ರಿ ರೈಸಿಂಗ್ ಇಂಡಿಯಾ ಯೋಜನೆಯಡಿಯಲ್ಲಿ  ದೇಶದ 14,500 ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣ ಮಾಡುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿ...

ಸಿದ್ದರಾಮಯ್ಯ ಏನು ಸರ್ಕಾರನಾ? : ಬಿಸಿ ನಾಗೇಶ್ ಕಿಡಿ

ಕಲಬುರಗಿ: ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಎಂದ ಶಿಕ್ಷಣ ಸಚಿವರು ಈಗ ಶೂ, ಸಾಕ್ಸ್​ ಬಗ್ಗೆ ಕೇಳಿದ್ದಕ್ಕೆ ಸಿಡಿಮಿಡಿ  ಪಠ್ಯ ಪುಸ್ತಕ ಖರ್ಚು-ವೆಚ್ಚ ಅಂದಿದ್ದಕ್ಕೆ ಮಾಧ್ಯಮಗೋಷ್ಠಿ ಅರ್ಧಕ್ಕೇ ಮೊಟಕುಗೊಳಿಸಿದ್ದಾರೆ. ಹೌದು ಕಲಬುರಗಿಯಲ್ಲಿ ನಡೆಯತ್ತಿದ್ದ ಪತ್ರಿಕಾಗೋಷ್ಠಿಯಲ್ಲಿ ವರ್ಷ ಶೂ-ಸಾಕ್ಸ್ ಕೊಡ್ತಿರೋ ಇಲ್ವೋ ಎಂಬ ಪ್ರಶ್ನೆಗೆ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ....

ತೀರಾ ಅವಶ್ಯಕತೆ ಇದ್ದಾಗ ಮಾತ್ರ ಈ 6 ವಸ್ತುವನ್ನು ಬಳಸಿ- ಭಾಗ 2

https://www.youtube.com/watch?v=mGWDouNlKq0 ಮೊದಲ ಭಾಗದಲ್ಲಿ ನಾವು ಮನುಷ್ಯ ಅವಶ್ಯಕತೆ ಇದ್ದಾಗಷ್ಟೇ ಬಳಸಬೇಕಾದ 8 ವಸ್ತುಗಳಲ್ಲಿ ನಾಲ್ಕು ವಸ್ತುಗಳ ಬಗ್ಗೆ ನಾವು ನಿಮಗೆ ಹೇಳಿದ್ದೆವು. ಈಗ ಮುಂದುವರಿದ ಭಾಗವಾಗಿ, ಇನ್ನುಳಿದ ನಾಲ್ಕು ವಸ್ತುಗಳು ಯಾವುದು. ಆ ವಸ್ತುವನ್ನ ಮನುಷ್ಯ ಯಾವಾಗ ಬಳಸಬೇಕು ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ನಾಲ್ಕನೇಯದ್ದು ಧನ. ಇದು ತಾನು ಶ್ರೀಮಂತ ಎಂದು ಶೋಕಿ ಮಾಡುವವರಿಗೆ...

ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಪುನಾರಚನೆ ಇಲ್ಲ: ಸಿಎಂ ಬೊಮ್ಮಾಯಿ.

https://youtu.be/siTN9hOCcXU ಪಠ್ಯ ಪುಸ್ತಕಗಳ ಪರಿಷ್ಕರಣಾ ಕಾರ್ಯ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಪುನಃ ಮತ್ತೆ ಸಮಿತಿ ರಚನೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ.ಬೊಮ್ಮಾಯಿ , ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅವಧಿ ಮುಗಿದಿರುವ ಕಾರಣ ನಿನ್ನೆಯಷ್ಟೇ ಆ ಸಮಿತಿಯನ್ನು ವಿಸರ್ಜಿಸಲಾಗಿದೆ. ಮತ್ತೆ ಹೊಸ ಸಮಿತಿ ಮಾಡುವ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img