https://youtu.be/siTN9hOCcXU
ಪಠ್ಯ ಪುಸ್ತಕಗಳ ಪರಿಷ್ಕರಣಾ ಕಾರ್ಯ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಪುನಃ ಮತ್ತೆ ಸಮಿತಿ ರಚನೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ.ಬೊಮ್ಮಾಯಿ , ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅವಧಿ ಮುಗಿದಿರುವ ಕಾರಣ ನಿನ್ನೆಯಷ್ಟೇ ಆ ಸಮಿತಿಯನ್ನು ವಿಸರ್ಜಿಸಲಾಗಿದೆ. ಮತ್ತೆ ಹೊಸ ಸಮಿತಿ ಮಾಡುವ...
ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ತಂದೆ ತಾಯಿಯ ಕನಸು ತಮ್ಮ ಮಕ್ಕಳು ಚೆನ್ನಾಗಿ ಓದಬೇಕು, ಉತ್ತಮ ಉದ್ಯೋಗವನ್ನು ಪಡೆದುಕೊಳ್ಳಬೇಕು, ಉತ್ತಮ ನಾಗರಿಕನಾಗಿರಬೇಕು ಎಂದು ಸಾಕಷ್ಟು ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಹೀಗಾಗಿ ಮಕ್ಕಳು ವಿದ್ಯಾಭ್ಯಾಸದ ಕಡೆ ಗಮನ ಹರಿಸಬೇಕು, ಚೆನ್ನಾಗಿ ಓದಬೇಕು, ಜ್ಞಾನವೃದ್ಧಿ ಆಗಬೇಕು ಹಾಗೂ ಮಕ್ಕಳು ಏಕಾಗ್ರತೆಯನ್ನು ಹೊಂದಬೇಕು ಎಂದರೆ ಅವರ ಸ್ಟಡೀ ರೋಂಗಳಲ್ಲಿ ಕೆಲವು...