Friday, May 29, 2026

educational caste survey

30,000 ನೌಕರರಿಗೆ ವೇತನ ತಡ – ಜಾತಿಗಣತಿ ಒತ್ತಡವೇ ಕಾರಣವಾಯ್ತಾ?

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆಯ ಕಾರ್ಯಚಟುವಟಿಕೆಗಳ ಪರಿಣಾಮವಾಗಿ, ಸುಮಾರು 25 ಸಾವಿರರಿಂದ 30 ಸಾವಿರದವರೆಗೆ ಸರ್ಕಾರಿ ನೌಕರರಿಗೆ ವೇತನ ಬಿಡುಗಡೆ ವಿಳಂಬವಾಗಿದೆ. ಹಣಕಾಸು ಇಲಾಖೆಯ ಬಟವಾಡೆ ಅಧಿಕಾರಿಗಳನ್ನು ಜಾತಿ ಗಣತಿ ಕಾರ್ಯಕ್ಕೆ ನಿಯೋಜಿಸಿರುವ ಕಾರಣ, ಅವರು ತಮ್ಮ ಕಚೇರಿಗಳಿಗೆ ಹಾಜರಾಗದೇ ಬಿಲ್ ಪ್ರಕ್ರಿಯೆ ನಡೆಸಲಾಗದೆ ವೇತನತಡವಾಗಿದೆ. ಸಾಮಾನ್ಯವಾಗಿ ಪ್ರತೀ...
- Advertisement -spot_img

Latest News

ಶಾಸ್ತ್ರದ ಪ್ರಕಾರ ಸಕಲ ದೋಷವನ್ನು ನೋಡಿಕೊಂಡು ಡಿಕೆಶಿ ನಡೆದು ಕೊಳ್ಳಬೇಕಾಗುತ್ತದೆ: ನೊಣವಿನಕೆರೆಯ ಸ್ವಾಮೀಜಿ

Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...
- Advertisement -spot_img