Friday, July 24, 2026

Eelephant attack

ಹಾಸನ: ಮುಂದುವರೆದ ಕಾಡಾನೆದಾಳಿ, ಜನಜೀವನ ತತ್ತರ

ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದೆ. ಕಾಡಾನೆಗಳ ಹಿಂಡಿನ ದಾಳಿಗೆ ಎರಡು ಎಕರೆ ಪ್ರದೇಶದ ಕಾಫಿ ತೋಟ ನಾಶವಾಗಿದೆ. ಹಾಸನ ಜಿಲ್ಲೆ, ಬೇಲೂರು ತಾಲೂಕಿನ, ಕೋಗೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಕೋಗೋಡು ಗ್ರಾಮದ ಪೂರ್ಣೇಶ್ ಎಂಬುವವರ ಕಾಫಿ ತೋಟದಲ್ಲಿ 18 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಎರಡು ಎಕರೆ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ , ಬಾಳೆ, ಕಾಫಿ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img