Wednesday, August 12, 2026

Eeranna Kadadi

ಎಷ್ಟು ದಿನ ಅಗೆಯುತ್ತೀರಿ? BJP ಸಂಸದರ ಕಿಡಿ – SIT ತನಿಖೆ ನಿಲ್ಲಿಸಲು ಬಿಜೆಪಿ ಆಗ್ರಹ!

ಧರ್ಮಸ್ಥಳ ತನಿಖೆಯ ವಿರುದ್ಧ ಬಿಜೆಪಿ ಸಂಸದ ಈರಣ್ಣ ಕಡಾಡಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಣ ಸಿಗದೆ ಇದ್ರೆ ಅನಾಮಿಕನ ಒದ್ದು ಒಳಗೆ ಹಾಕಬೇಕು. ತನಿಖೆ ನಿಲ್ಲಿಸುವಂತೆ ಒತ್ತಾಯಿಸಿ, ಎಸ್‌ಐಟಿ ಮೇಲೆ ಈರಣ್ಣ ಕಡಾಡಿ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಧರ್ಮಸ್ಥಳದ ಕುರಿತಾದ ತನಿಖೆ ಮತ್ತು ಪ್ರಚೋದಕ ಮಾತುಗಳನ್ನು ಖಂಡಿಸುತ್ತೇನೆ. ಎಸ್‌ಐಟಿ ತನಿಖೆಯು ಉದ್ದೇಶಪೂರ್ವಕವಾಗಿದೆ. ಹಿಂದೂ ಧಾರ್ಮಿಕ...
- Advertisement -spot_img

Latest News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ವಿವಾದ: ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆ!

ಪರಪ್ಪನ ಅಗ್ರಹಾರ ಜೈಲು ಅಂದ್ರೆ ಸಾಕು, ಒಂದಲ್ಲ ಒಂದು ವಿವಾದ ಸದಾ ಸುದ್ದಿಯಲ್ಲೇ ಇರುತ್ತೆ. ಅದರಲ್ಲೂ ಇವತ್ತು ಮತ್ತೊಂದು ಬಿಗ್ ಸುದ್ದಿ ಹೊರಬಂದಿದ್ದು, ಅತ್ಯಾಚಾರ ಪ್ರಕರಣದಲ್ಲಿ...
- Advertisement -spot_img