Karavali News : ಅಂಗನವಾಡಿಗೆ ಬರುವ ಮಕ್ಕಳು ಬಡವರದ್ದು ಅಂತಲೋ ಏನೋ, ರಾಜ್ಯ ಸರ್ಕಾರ ಅಂಗನವಾಡಿ ವ್ಯವಸ್ಥೆ ಬಗ್ಗೆ ತಾತ್ಸಾರ ಮಾಡುತ್ತಿದೆ. ಮೊನ್ನೆ ಹಾಸನದಲ್ಲಿ ಕೊಳೆತ ಮೊಟ್ಟೆ ಬೆಳಕಿಗೆ ಬಂದ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗುತ್ತಿಗೆದಾರನನ್ನು ಬ್ಲಾಕ್ ಲಿಸ್ಟ್ ಹಾಕ್ತೀವಿ ಎಂದು ಅಬ್ಬರಿಸಿದ್ದರು. ಆದರೆ ಈಗ ಕರಾವಳಿ ಭಾಗಕ್ಕೂ ಕೊಳೆತ ಮೊಟ್ಟೆಗಳು ಪೂರೈಕೆಯಾಗಿದ್ದು,...
political news
ಸಿದ್ದರಾಮಯ್ಯನವರ ಚುನಾವಣಾ ಪ್ರಚಾರದಲ್ಲಿ ಕೈಗೊಂಡಿರುವ ಸಂದರ್ಭದಲ್ಲಿ ಈಗಾಗಲೆ ಹಲವಾರು ಸಮಾವೇಶಗಳ ಮೂಲಕ ರಾಜ್ಯಾದ್ಯಂತ ಪ್ರವಾಸದಲ್ಲಿ ತೊಡಗಿದ್ದಾರೆ. ಯಾವ ಕಡ ಹೋದರೂ ಒಳ್ಳೆಯ ರೀತಿಯ ಬೇಂಬಲ ಮತ್ತು ಪ್ರತಿಕ್ರಿಯೆ ಸಿಗುತ್ತಿದೆ. ಅವರ ಭಾಷಣ ಕೇಳಲು ಹಲವಾರು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ ಆದರೆ ಕೆಲವೋಂದು ಕಡೆಗಳಲ್ಲಿ ಮಾತ್ರ ಅವರಿಗೆ ಜನರಿಂದ ವಿರೋದ ವ್ಯಕ್ತವಾಗುತ್ತಿದೆ ಅದೇ...
Egg:
ಪೋಷಕಾಂಶಗಳಿಗಾಗಿ ಕ್ಯಾರಾಫ್ ಅಡ್ರಸ್ ಎಂದರೆ ಅದು ಮೊಟ್ಟೆಗಳು, ಪ್ರತಿದಿನ ಮೊಟ್ಟೆ ತಿಂದರೆ ಆರೋಗ್ಯ ಸಮಸ್ಯೆ ಬರುವುದಿಲ್ಲ ಎನ್ನುತ್ತಾರೆ ತಜ್ಞರು. NCBI ವರದಿಯ ಪ್ರಕಾರ, ಮೊಟ್ಟೆಯಲ್ಲಿರುವ ಪ್ರೋಟೀನ್ ಮಕ್ಕಳ ಎತ್ತರವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದರೆ ಮೊಟ್ಟೆ ಆರೋಗ್ಯಕ್ಕೆ ಒಳ್ಳೆಯದು ಎಂದು ಗೊತ್ತಿದ್ದರೂ ಕೆಲವು ಅನುಮಾನಗಳು ಯಾವಾಗಲೂ ಕಾಡುತ್ತವೆ. ನೀವು ಬೆಳಗ್ಗೆ ಎದ್ದ ತಕ್ಷಣ ಖಾಲಿಹೊಟ್ಟೆಯಲ್ಲಿ...
ಲಂಡನ್: ಬ್ರಿಟನ್ ರಾಜ 3ನೇ ಕಿಂಗ್ ಚಾರ್ಲ್ಸ್ ಮತ್ತು ಅವರ ಪತ್ನಿ ರಾಣಿ ಕನ್ಸರ್ಟ್ ಕ್ಯಾಮಿಲ್ಲಾ ಮೇಲೆ ಮೊಟ್ಟೆ ಎಸೆಯಲಾಗಿದೆ ಎಂದು ಓರ್ವ ವ್ಯಕ್ತಿಯನ್ನುಬಂಧಿಸಲಾಗಿದೆ. ಉತ್ತರ ಇಂಗ್ಲೆಂಡ್ ನ ಯಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ ಮನೆತನದ ದಂಪತಿ ಮೇಲೆ ಮೊಟ್ಟೆ ಎಸೆದ ಘಟನೆ ನಡೆದಿದೆ.
ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು...
ಬೆಂಗಳೂರು: ರಾಜ್ಯದ ಏಳು ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಮೊಟ್ಟೆ ನೀಡಲು ಸರ್ಕಾರ ಆದೇಶ ನೀಡಿದೆ.
1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಬೇಯಿಸಿದ ಮೊಟ್ಟೆ ನೀಡಲಾಗುತ್ತದೆ. ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ನೀಡಲೂ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಬೀದರ್, ರಾಯಚೂರು, ಕಲಬುರ್ಗಿ, ಯಾದಗಿರಿ, ಕೊಪ್ಪಳ,...
Health Tips: ಪಾರಂಪರಿಕ ವೈದ್ಯೆಯಾದ ಡಾ.ಪವಿತ್ರ ಅವರು ಬೇಸಿಗೆಯ ತಾಪದಿಂದ ದೇಹವನ್ನು ಕಾಪಾಡಿಕೊಳ್ಳುವುದು ಹೇಗೆ ಅನ್ನೋ ಬಗ್ಗೆ ವಿವರಣೆ ನೀಡಿದ್ದಾರೆ.
https://youtu.be/Jqgok6jES5s
ದೇಹದಲ್ಲಿ ಉಷ್ಣತೆ ಹೆಚ್ಚಾದಾಗ, ಜ್ವರ, ಉರಿಮೂತ್ರ,...