Health Tips: ಇತ್ತೀಚಿನ ದಿನಗಳಲ್ಲಿ ಎಗ್ನಲ್ಲಿ ಕ್ಯಾನ್ಸರ್ ಅಂಶ ಇದೆ. ಹಾಗಾಗಿ ಎಗ್ ತಿನ್ನಲು ಯೋಗ್ಯವಲ್ಲ ಅನ್ನೋ ಮಾತುಗಳು ಕೇಳಿ ಬರುತ್ತಿದೆ. ಹಾಗಾಗಿ ವೈದ್ಯರಾಗಿರುವ ಡಾ.ಆಂಜೀನಪ್ಪ ಅವರು ಎಗ್ ಬಗ್ಗೆ ತಮ್ಮ ಅಭಿಪ್ರಾಯ ಹೇಳಿದ್ದಾರೆ.
https://youtu.be/FATRc7B7K4s
ಸಂಡೇ ಹೋ ಯಾ ಮಂಡೇ ರೋಜ್ ಖಾವೋ ಅಂಡೆ ಅನ್ನೋ ಮಾತನ್ನು ನೀವು ಬಾಲ್ಯದಿಂದಲೂ ಕೇಳಿಕ``ಂಡು ಬಂದಿದ್ದೀರಿ. ಅಂದ್ರೆ ಸಂಡೆ...
Health Tips: ಕೋಳಿ ಮೊಟ್ಟೆ ಸೇವನೆಯಿಂದ ನಮ್ಮ ದೇಹಕ್ಕೆ ಅತೀ ಹೆಚ್ಚು ಲಾಭವಿದೆ. ದಿನಕ್ಕೆ 1 ಎಗ್ ತಿಂದ್ರೆ, ನಮ್ಮ ಆರೋಗ್ಯ ಅಭಿವೃದ್ಧಿಯಾಗುತ್ತದೆ. ಹಾಗಾಗಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪ್ರತಿದಿನ ತತ್ತಿ ನೀಡಲಾಗುತ್ತದೆ. ಹಾಗಾದ್ರೆ ಪ್ರತಿದಿನ 1 ಮೊಟ್ಟೆ ತಿಂದ್ರೆ ಆರೋಗ್ಯಕ್ಕೇನು ಲಾಭ ಎಂದು ವೈದ್ಯರಾಗಿರುವ ಡಾ.ಆಂಜೀನಪ್ಪ ಅವರು ವಿವರಿಸಿದ್ದಾರೆ ನೋಡಿ.
https://youtu.be/vHqFcAEoY_0
ಮೊಟ್ಟೆ ತಿನ್ನುವಾಗ ಪೂರ್ತಿಯಾಗಿ,...
Mandya News: ಶಾಲೆಯಲ್ಲಿ ಮಕ್ಕಳಿಗೆ ಪೌಷ್ಠಿಕಾಂಶದ ಸಮಸ್ಯೆ ಬಾರದಿರಲಿ ಎಂದು ಆರೋಗ್ಯಕರ ಆಹಾರ ನೀಡುವ ಸಲುವಾಗಿ, ತತ್ತಿ, ಕಡ್ಲೆ ಮಿಠಾಯಿ ಮತ್ತು ಬಾಳೆಹಣ್ಣು ನೀಡಲಾಗುತ್ತಿದೆ. ತತ್ತಿ ತಿನ್ನದ ಮಕ್ಕಳಿಗಾಗಿ ಬಾಳೆಹಣ್ಣು ಮತ್ತು ಕಡ್ಲೆ ಮಿಠಾಯಿ ನೀಡಲಾಗುತ್ತಿದೆ. ಆದೆ ಮಂಡ್ಯದ ಶಾಲೆಯ``ಂದರಲ್ಲಿ ತಕರಾರು ಶುರುವಾಗಿದ್ದು, ಶಾಲೆಯಲ್ಲಿ ಮೊಟ್ಟೆ ವಿತರಣೆ ಮಾಡಿದ್ದಕ್ಕೆ, 70ಕ್ಕೂ ಹೆಚ್ಚು ಮಕ್ಕಳು ಬೇರೆ...
Karavali News : ಅಂಗನವಾಡಿಗೆ ಬರುವ ಮಕ್ಕಳು ಬಡವರದ್ದು ಅಂತಲೋ ಏನೋ, ರಾಜ್ಯ ಸರ್ಕಾರ ಅಂಗನವಾಡಿ ವ್ಯವಸ್ಥೆ ಬಗ್ಗೆ ತಾತ್ಸಾರ ಮಾಡುತ್ತಿದೆ. ಮೊನ್ನೆ ಹಾಸನದಲ್ಲಿ ಕೊಳೆತ ಮೊಟ್ಟೆ ಬೆಳಕಿಗೆ ಬಂದ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗುತ್ತಿಗೆದಾರನನ್ನು ಬ್ಲಾಕ್ ಲಿಸ್ಟ್ ಹಾಕ್ತೀವಿ ಎಂದು ಅಬ್ಬರಿಸಿದ್ದರು. ಆದರೆ ಈಗ ಕರಾವಳಿ ಭಾಗಕ್ಕೂ ಕೊಳೆತ ಮೊಟ್ಟೆಗಳು ಪೂರೈಕೆಯಾಗಿದ್ದು,...
political news
ಸಿದ್ದರಾಮಯ್ಯನವರ ಚುನಾವಣಾ ಪ್ರಚಾರದಲ್ಲಿ ಕೈಗೊಂಡಿರುವ ಸಂದರ್ಭದಲ್ಲಿ ಈಗಾಗಲೆ ಹಲವಾರು ಸಮಾವೇಶಗಳ ಮೂಲಕ ರಾಜ್ಯಾದ್ಯಂತ ಪ್ರವಾಸದಲ್ಲಿ ತೊಡಗಿದ್ದಾರೆ. ಯಾವ ಕಡ ಹೋದರೂ ಒಳ್ಳೆಯ ರೀತಿಯ ಬೇಂಬಲ ಮತ್ತು ಪ್ರತಿಕ್ರಿಯೆ ಸಿಗುತ್ತಿದೆ. ಅವರ ಭಾಷಣ ಕೇಳಲು ಹಲವಾರು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ ಆದರೆ ಕೆಲವೋಂದು ಕಡೆಗಳಲ್ಲಿ ಮಾತ್ರ ಅವರಿಗೆ ಜನರಿಂದ ವಿರೋದ ವ್ಯಕ್ತವಾಗುತ್ತಿದೆ ಅದೇ...
Egg:
ಪೋಷಕಾಂಶಗಳಿಗಾಗಿ ಕ್ಯಾರಾಫ್ ಅಡ್ರಸ್ ಎಂದರೆ ಅದು ಮೊಟ್ಟೆಗಳು, ಪ್ರತಿದಿನ ಮೊಟ್ಟೆ ತಿಂದರೆ ಆರೋಗ್ಯ ಸಮಸ್ಯೆ ಬರುವುದಿಲ್ಲ ಎನ್ನುತ್ತಾರೆ ತಜ್ಞರು. NCBI ವರದಿಯ ಪ್ರಕಾರ, ಮೊಟ್ಟೆಯಲ್ಲಿರುವ ಪ್ರೋಟೀನ್ ಮಕ್ಕಳ ಎತ್ತರವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದರೆ ಮೊಟ್ಟೆ ಆರೋಗ್ಯಕ್ಕೆ ಒಳ್ಳೆಯದು ಎಂದು ಗೊತ್ತಿದ್ದರೂ ಕೆಲವು ಅನುಮಾನಗಳು ಯಾವಾಗಲೂ ಕಾಡುತ್ತವೆ. ನೀವು ಬೆಳಗ್ಗೆ ಎದ್ದ ತಕ್ಷಣ ಖಾಲಿಹೊಟ್ಟೆಯಲ್ಲಿ...
ಲಂಡನ್: ಬ್ರಿಟನ್ ರಾಜ 3ನೇ ಕಿಂಗ್ ಚಾರ್ಲ್ಸ್ ಮತ್ತು ಅವರ ಪತ್ನಿ ರಾಣಿ ಕನ್ಸರ್ಟ್ ಕ್ಯಾಮಿಲ್ಲಾ ಮೇಲೆ ಮೊಟ್ಟೆ ಎಸೆಯಲಾಗಿದೆ ಎಂದು ಓರ್ವ ವ್ಯಕ್ತಿಯನ್ನುಬಂಧಿಸಲಾಗಿದೆ. ಉತ್ತರ ಇಂಗ್ಲೆಂಡ್ ನ ಯಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ ಮನೆತನದ ದಂಪತಿ ಮೇಲೆ ಮೊಟ್ಟೆ ಎಸೆದ ಘಟನೆ ನಡೆದಿದೆ.
ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು...
ಬೆಂಗಳೂರು: ರಾಜ್ಯದ ಏಳು ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಮೊಟ್ಟೆ ನೀಡಲು ಸರ್ಕಾರ ಆದೇಶ ನೀಡಿದೆ.
1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಬೇಯಿಸಿದ ಮೊಟ್ಟೆ ನೀಡಲಾಗುತ್ತದೆ. ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ನೀಡಲೂ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಬೀದರ್, ರಾಯಚೂರು, ಕಲಬುರ್ಗಿ, ಯಾದಗಿರಿ, ಕೊಪ್ಪಳ,...
Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...